25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿಸಂಘ-ಸಂಸ್ಥೆಗಳು

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಧ್ವಜಾರೋಹಣ ಮಾಡುವುದರೊಂದಿಗೆ ಈದ್ ಮಿಲಾದ್ ಜಾಥಾಕ್ಕೆ ಚಾಲನೆ ನೀಡಲಾಯಿತು.

ಬಟ್ಲಡ್ಕ ಜಮಾಅತ್ ಅಧ್ಯಕ್ಷ ಮುಹಮ್ಮದ್ ಬಂದಾರು ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳ ಕಾರ್ಯಕ್ರಮ ಈದ್ ಮಿಲಾದ್ ಜಾಥಾ ನಡೆಯಿತು.

ಸ್ಥಳೀಯ ಖತೀಬ್ ಮುಹಮ್ಮದ್ ಆಸಿಫ್ ಸಖಾಫಿ ಕಾರ್ಯಕ್ರಮ ಉದ್ಘಾಟಿಸಿದರು.
ವೇದಿಕೆಯಲ್ಲಿ ಉಪಾಧ್ಯಕ್ಷ ಸುಲೈಮಾನ್ ಬಂದಾರು, ಕೋಶಾಧಿಕಾರಿ ಈಸುಬು ಪೇರಲ್ತಪಲಿಕೆ, ಮಾಜಿ ಅಧ್ಯಕ್ಷ ಅಬೂಬಕ್ಕರ್ ಬಟ್ಲಡ್ಕ, ಎಸ್‌ವೈಎಸ್ ಬಟ್ಲಡ್ಕ ಯುನಿಟ್ ಅಧ್ಯಕ್ಷ ರಫೀಕ್ ಪೇರಲ್ತಪಲಿಕೆ ಉಪಸ್ಥಿತರಿದ್ದರು.

ಜತೆ ಕಾರ್ಯದರ್ಶಿ ಸಿದ್ದೀಕ್ ಪೇರಲ್ತಪಲಿಕೆ, ಸದಸ್ಯರಾದ ಸೈಪುದ್ದೀನ್, ಅಬ್ದುಲ್ ಹಮೀದ್ ನರಮಾಜೆ, ಇಸ್ಮಾಯಿಲ್ ಬಟ್ಲಡ್ಕ, ಇಸುಬು ದರ್ಕಾಸ್, ಅಬ್ದುಲ್ ಖಾದರ್ ದಲe, ಆದಂ ಪೇರಲ್ತಪಲಿಕೆ, ಹಬೀಬ್, ಎಸ್‌ಎ ಪ್ರಧಾನ ಕಾರ್ಯದರ್ಶಿ ಸವಾದ್ ಹಾಗೂ ಜಮಾಅತ್‌ನ ಎಲ್ಲಾ ಸದಸ್ಯರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು

ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಸ್ವಾಗತಿಸಿದರು. ಎಸ್‌ಎಸ್‌ಎಫ್ ಪ್ರಧಾನ ಕಾರ್ಯದರ್ಶಿ ಸವಾದ್ ವಂದಿಸಿದರು.

ವರದಿ:ಮುಹಮ್ಮದ್ ಬಂದಾರು ಬಟ್ಲಡ್ಕ.

Related posts

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶೇ.10-50 ವಿಶೇಷ ಆಫರ್

Suddi Udaya

ಬೆಳ್ತಂಗಡಿ ಎಸ್.ಕೆಎಸ್.ಎಸ್.ಎಫ್ ನಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಆರಂಬೋಡಿ : ಪಿಲ್ಲಂಬುಗೋಳಿ ಕಾಂತರಬೆಟ್ಟು ರಸ್ತೆಯನ್ನು ದುರಸ್ತಿಗೊಳಿಸುವಂತೆ ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಅಶಕ್ತ ಕುಟುಂಬಕ್ಕೆ ಆರ್ಥಿಕ ನೆರವು,ಮನೆ ಹಸ್ತಾಂತರ

Suddi Udaya
error: Content is protected !!