22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿಸಂಘ-ಸಂಸ್ಥೆಗಳು

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಧ್ವಜಾರೋಹಣ ಮಾಡುವುದರೊಂದಿಗೆ ಈದ್ ಮಿಲಾದ್ ಜಾಥಾಕ್ಕೆ ಚಾಲನೆ ನೀಡಲಾಯಿತು.

ಬಟ್ಲಡ್ಕ ಜಮಾಅತ್ ಅಧ್ಯಕ್ಷ ಮುಹಮ್ಮದ್ ಬಂದಾರು ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳ ಕಾರ್ಯಕ್ರಮ ಈದ್ ಮಿಲಾದ್ ಜಾಥಾ ನಡೆಯಿತು.

ಸ್ಥಳೀಯ ಖತೀಬ್ ಮುಹಮ್ಮದ್ ಆಸಿಫ್ ಸಖಾಫಿ ಕಾರ್ಯಕ್ರಮ ಉದ್ಘಾಟಿಸಿದರು.
ವೇದಿಕೆಯಲ್ಲಿ ಉಪಾಧ್ಯಕ್ಷ ಸುಲೈಮಾನ್ ಬಂದಾರು, ಕೋಶಾಧಿಕಾರಿ ಈಸುಬು ಪೇರಲ್ತಪಲಿಕೆ, ಮಾಜಿ ಅಧ್ಯಕ್ಷ ಅಬೂಬಕ್ಕರ್ ಬಟ್ಲಡ್ಕ, ಎಸ್‌ವೈಎಸ್ ಬಟ್ಲಡ್ಕ ಯುನಿಟ್ ಅಧ್ಯಕ್ಷ ರಫೀಕ್ ಪೇರಲ್ತಪಲಿಕೆ ಉಪಸ್ಥಿತರಿದ್ದರು.

ಜತೆ ಕಾರ್ಯದರ್ಶಿ ಸಿದ್ದೀಕ್ ಪೇರಲ್ತಪಲಿಕೆ, ಸದಸ್ಯರಾದ ಸೈಪುದ್ದೀನ್, ಅಬ್ದುಲ್ ಹಮೀದ್ ನರಮಾಜೆ, ಇಸ್ಮಾಯಿಲ್ ಬಟ್ಲಡ್ಕ, ಇಸುಬು ದರ್ಕಾಸ್, ಅಬ್ದುಲ್ ಖಾದರ್ ದಲe, ಆದಂ ಪೇರಲ್ತಪಲಿಕೆ, ಹಬೀಬ್, ಎಸ್‌ಎ ಪ್ರಧಾನ ಕಾರ್ಯದರ್ಶಿ ಸವಾದ್ ಹಾಗೂ ಜಮಾಅತ್‌ನ ಎಲ್ಲಾ ಸದಸ್ಯರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು

ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಸ್ವಾಗತಿಸಿದರು. ಎಸ್‌ಎಸ್‌ಎಫ್ ಪ್ರಧಾನ ಕಾರ್ಯದರ್ಶಿ ಸವಾದ್ ವಂದಿಸಿದರು.

ವರದಿ:ಮುಹಮ್ಮದ್ ಬಂದಾರು ಬಟ್ಲಡ್ಕ.

Related posts

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆ ವತಿಯಿಂದ ಮುಂಡೂರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಕಾಯ್ದಿರಿಸಿದ ತೀರ್ಪು-ಏ.29ರವರೆಗೆ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

Suddi Udaya

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya
error: Content is protected !!