September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

ಬೆಳ್ತಂಗಡಿ: ಲೈವ್ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಅಸ್ತಿತ್ವಕ್ಕೆ ಬಂದಿದ್ದು ನೂತನ ಅಧ್ಯಕ್ಷರಾಗಿ ದಿವ್ಯವರ್ಮಾ ಮೂಡುಬಿದಿರೆ ಹಾಗೂ ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ, ಕೋಶಾಧಿಕಾರಿಯಾಗಿ ರಾಮಚಂದ್ರ ಬರೆಪ್ಪಾಡಿ ಆಯ್ಕೆಯಾಗಿದ್ದಾರೆ.

ಸೆ.17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ಲೈವ್ ಅಸೋಸಿಯೇಶನ್ ಕುರಿತು ಜರುಗಿದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಸಂತೋಷ್ ಹಿರಿಯಡ್ಕ ಹಾಗೂ ಗಣೇಶ್ ಮಂಗಳೂರು, ಜೊತೆ ಕಾರ್ಯದರ್ಶಿಯಾಗಿ ಸುನಿಲ್ ಬೈಂದೂರು ಹಾಗೂ ಪ್ರದೀಪ್ ಪೂಜಾರಿ ಬಂಟ್ವಾಳ, ಕ್ರೀಡಾ ಕಾರ್ಯದರ್ಶಿಯಾಗಿ ರಾಘವ ಮೂಡುಬಿದಿರೆ ಅವರನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ವಾಲ್ಟರ್ ನಂದಳಿಕೆ ಮತ್ತು ಗೌರವ ಸಲಹೆಗಾರರಾಗಿ ಪದ್ಮಪ್ರಸಾದ್ ಜೈನ್ ಅವರನ್ನು ಆಯ್ಕೆ ಮಾಡಲಾಯಿತು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!