24.6 C
ಪುತ್ತೂರು, ಬೆಳ್ತಂಗಡಿ
May 18, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಮೈಸೂರು ಚಾಮುಂಡಿ ವಿಹಾರ ಮೈದಾನದಲ್ಲಿ ಸೆ.17ರಂದು ಮುಕ್ತಾಯಗೊಂಡ ರಾಜ್ಯಮಟ್ಟದ ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 14ರ ವಯೋಮಿತಿಯ ಬಾಲಕಿಯರಲ್ಲಿ ಸೈಂಟ್ ಆಗ್ನೇಸ್ ಶಾಲೆಯ ೭ನೇ ತರಗತಿಯ ಅದ್ವಿಕ ಕೆ.ಪಿ. ರವರು ಟ್ರಯಥ್ಲಾನ್ (Trayathlon) ಬಿ ವಿಭಾಗದಲ್ಲಿ 2473 ಅಂಕ ಪಡೆದು ಚಿನ್ನದ ಪದಕ ಪಡೆದು ಅತ್ಯುತ್ತಮ ಅಥ್ಲೆಟ್ ಪ್ರಶಸ್ತಿ ಪಡೆದು, ಅ.೧೯ರಿಂದ ಹೈದರಾಬಾದ್‌ನ ವಿಜಯವಾಡದಲ್ಲಿ ನಡೆಯಲಿರುವ ದಕ್ಷಿಣ ಭಾರತ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಡಾ. ಅರುಣ್ ಕುಮಾರ್ ಮತ್ತು ಗೀತಾ ಪಾಲೇರ್ ದಂಪತಿ ಪುತ್ರಿ. ದಿನೇಶ್ ಕುಂದರ್ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ವೇಣೂರು ಕುಂಡದಬೆಟ್ಟು ದಿ. ನಾರಾಯಣ ಮತ್ತು ವಾರಿಜಾ ದಂಪತಿಗಳ ಮೊಮ್ಮಗಳು.

Related posts

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ: ಮರದ ಕೊಂಬೆಗಳು ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!