38.6 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಮೈಸೂರು ಚಾಮುಂಡಿ ವಿಹಾರ ಮೈದಾನದಲ್ಲಿ ಸೆ.17ರಂದು ಮುಕ್ತಾಯಗೊಂಡ ರಾಜ್ಯಮಟ್ಟದ ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 14ರ ವಯೋಮಿತಿಯ ಬಾಲಕಿಯರಲ್ಲಿ ಸೈಂಟ್ ಆಗ್ನೇಸ್ ಶಾಲೆಯ ೭ನೇ ತರಗತಿಯ ಅದ್ವಿಕ ಕೆ.ಪಿ. ರವರು ಟ್ರಯಥ್ಲಾನ್ (Trayathlon) ಬಿ ವಿಭಾಗದಲ್ಲಿ 2473 ಅಂಕ ಪಡೆದು ಚಿನ್ನದ ಪದಕ ಪಡೆದು ಅತ್ಯುತ್ತಮ ಅಥ್ಲೆಟ್ ಪ್ರಶಸ್ತಿ ಪಡೆದು, ಅ.೧೯ರಿಂದ ಹೈದರಾಬಾದ್‌ನ ವಿಜಯವಾಡದಲ್ಲಿ ನಡೆಯಲಿರುವ ದಕ್ಷಿಣ ಭಾರತ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಡಾ. ಅರುಣ್ ಕುಮಾರ್ ಮತ್ತು ಗೀತಾ ಪಾಲೇರ್ ದಂಪತಿ ಪುತ್ರಿ. ದಿನೇಶ್ ಕುಂದರ್ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ವೇಣೂರು ಕುಂಡದಬೆಟ್ಟು ದಿ. ನಾರಾಯಣ ಮತ್ತು ವಾರಿಜಾ ದಂಪತಿಗಳ ಮೊಮ್ಮಗಳು.

Related posts

ನಿಡ್ಲೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

Suddi Udaya

ಮೊಗ್ರು: ಬುಳೇರಿ ಮೊಗ್ರು ಸ. ಹಿ. ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya
error: Content is protected !!