23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಮೈಸೂರು ಚಾಮುಂಡಿ ವಿಹಾರ ಮೈದಾನದಲ್ಲಿ ಸೆ.17ರಂದು ಮುಕ್ತಾಯಗೊಂಡ ರಾಜ್ಯಮಟ್ಟದ ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 14ರ ವಯೋಮಿತಿಯ ಬಾಲಕಿಯರಲ್ಲಿ ಸೈಂಟ್ ಆಗ್ನೇಸ್ ಶಾಲೆಯ ೭ನೇ ತರಗತಿಯ ಅದ್ವಿಕ ಕೆ.ಪಿ. ರವರು ಟ್ರಯಥ್ಲಾನ್ (Trayathlon) ಬಿ ವಿಭಾಗದಲ್ಲಿ 2473 ಅಂಕ ಪಡೆದು ಚಿನ್ನದ ಪದಕ ಪಡೆದು ಅತ್ಯುತ್ತಮ ಅಥ್ಲೆಟ್ ಪ್ರಶಸ್ತಿ ಪಡೆದು, ಅ.೧೯ರಿಂದ ಹೈದರಾಬಾದ್‌ನ ವಿಜಯವಾಡದಲ್ಲಿ ನಡೆಯಲಿರುವ ದಕ್ಷಿಣ ಭಾರತ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಡಾ. ಅರುಣ್ ಕುಮಾರ್ ಮತ್ತು ಗೀತಾ ಪಾಲೇರ್ ದಂಪತಿ ಪುತ್ರಿ. ದಿನೇಶ್ ಕುಂದರ್ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ವೇಣೂರು ಕುಂಡದಬೆಟ್ಟು ದಿ. ನಾರಾಯಣ ಮತ್ತು ವಾರಿಜಾ ದಂಪತಿಗಳ ಮೊಮ್ಮಗಳು.

Related posts

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

Suddi Udaya

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಕಾರು – ಬೈಕ್ ಅಪಘಾತ: ಬೈಕ್ ಸವಾರ ನಾವೂರಿನ ಚಂದ್ರಹಾಸ ಮೃತ್ಯು

Suddi Udaya

ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯಲ್ಲಿ ಎರಡು ದಿನದ ಸಿಐಡಿ ಶೋಧ ಅಂತ್ಯ

Suddi Udaya
error: Content is protected !!