23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಮೈಸೂರು ಚಾಮುಂಡಿ ವಿಹಾರ ಮೈದಾನದಲ್ಲಿ ಸೆ.17ರಂದು ಮುಕ್ತಾಯಗೊಂಡ ರಾಜ್ಯಮಟ್ಟದ ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 14ರ ವಯೋಮಿತಿಯ ಬಾಲಕಿಯರಲ್ಲಿ ಸೈಂಟ್ ಆಗ್ನೇಸ್ ಶಾಲೆಯ ೭ನೇ ತರಗತಿಯ ಅದ್ವಿಕ ಕೆ.ಪಿ. ರವರು ಟ್ರಯಥ್ಲಾನ್ (Trayathlon) ಬಿ ವಿಭಾಗದಲ್ಲಿ 2473 ಅಂಕ ಪಡೆದು ಚಿನ್ನದ ಪದಕ ಪಡೆದು ಅತ್ಯುತ್ತಮ ಅಥ್ಲೆಟ್ ಪ್ರಶಸ್ತಿ ಪಡೆದು, ಅ.೧೯ರಿಂದ ಹೈದರಾಬಾದ್‌ನ ವಿಜಯವಾಡದಲ್ಲಿ ನಡೆಯಲಿರುವ ದಕ್ಷಿಣ ಭಾರತ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಡಾ. ಅರುಣ್ ಕುಮಾರ್ ಮತ್ತು ಗೀತಾ ಪಾಲೇರ್ ದಂಪತಿ ಪುತ್ರಿ. ದಿನೇಶ್ ಕುಂದರ್ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ವೇಣೂರು ಕುಂಡದಬೆಟ್ಟು ದಿ. ನಾರಾಯಣ ಮತ್ತು ವಾರಿಜಾ ದಂಪತಿಗಳ ಮೊಮ್ಮಗಳು.

Related posts

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

Suddi Udaya

ಸ್ಕೂಟರ್-ಕಾರು ಅಪಘಾತ : ಸ್ಕೂಟರ್ ಸವಾರೆ ಸಾವು, ಗುರುವಾಯನಕೆರೆ ಸಹ ಸವಾರೆಗೆ ಗಂಭೀರ ಗಾಯ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಲಾಂಛನ ಬಿಡುಗಡೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಾರ್ಷಿಕೋತ್ಸವ

Suddi Udaya
error: Content is protected !!