September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಮೈಸೂರು ಚಾಮುಂಡಿ ವಿಹಾರ ಮೈದಾನದಲ್ಲಿ ಸೆ.17ರಂದು ಮುಕ್ತಾಯಗೊಂಡ ರಾಜ್ಯಮಟ್ಟದ ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 14ರ ವಯೋಮಿತಿಯ ಬಾಲಕಿಯರಲ್ಲಿ ಸೈಂಟ್ ಆಗ್ನೇಸ್ ಶಾಲೆಯ ೭ನೇ ತರಗತಿಯ ಅದ್ವಿಕ ಕೆ.ಪಿ. ರವರು ಟ್ರಯಥ್ಲಾನ್ (Trayathlon) ಬಿ ವಿಭಾಗದಲ್ಲಿ 2473 ಅಂಕ ಪಡೆದು ಚಿನ್ನದ ಪದಕ ಪಡೆದು ಅತ್ಯುತ್ತಮ ಅಥ್ಲೆಟ್ ಪ್ರಶಸ್ತಿ ಪಡೆದು, ಅ.೧೯ರಿಂದ ಹೈದರಾಬಾದ್‌ನ ವಿಜಯವಾಡದಲ್ಲಿ ನಡೆಯಲಿರುವ ದಕ್ಷಿಣ ಭಾರತ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಡಾ. ಅರುಣ್ ಕುಮಾರ್ ಮತ್ತು ಗೀತಾ ಪಾಲೇರ್ ದಂಪತಿ ಪುತ್ರಿ. ದಿನೇಶ್ ಕುಂದರ್ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ವೇಣೂರು ಕುಂಡದಬೆಟ್ಟು ದಿ. ನಾರಾಯಣ ಮತ್ತು ವಾರಿಜಾ ದಂಪತಿಗಳ ಮೊಮ್ಮಗಳು.

Related posts

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಕನಾ೯ಟಕ ದಲಿತ ಚಳುವಳಿಗೆ 50ರ ಸಂಭ್ರಮ: ಬೆಳ್ತಂಗಡಿಯಲ್ಲಿ ವಿವಿಧ ದಲಿತ ಸಂಘಟನೆಗಳ ಸಹಭಾಗಿತ್ವದಲ್ಲಿ ‘ಕನಾ೯ಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶಕ್ಕೆ ಚಾಲನೆ; ದಲಿತ ಸಾಂಸ್ಕೃತಿಕ ವೈವಿಧ್ಯ ಕಾಯ೯ಕ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya
error: Content is protected !!