July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಮೈಸೂರು ಚಾಮುಂಡಿ ವಿಹಾರ ಮೈದಾನದಲ್ಲಿ ಸೆ.17ರಂದು ಮುಕ್ತಾಯಗೊಂಡ ರಾಜ್ಯಮಟ್ಟದ ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 14ರ ವಯೋಮಿತಿಯ ಬಾಲಕಿಯರಲ್ಲಿ ಸೈಂಟ್ ಆಗ್ನೇಸ್ ಶಾಲೆಯ ೭ನೇ ತರಗತಿಯ ಅದ್ವಿಕ ಕೆ.ಪಿ. ರವರು ಟ್ರಯಥ್ಲಾನ್ (Trayathlon) ಬಿ ವಿಭಾಗದಲ್ಲಿ 2473 ಅಂಕ ಪಡೆದು ಚಿನ್ನದ ಪದಕ ಪಡೆದು ಅತ್ಯುತ್ತಮ ಅಥ್ಲೆಟ್ ಪ್ರಶಸ್ತಿ ಪಡೆದು, ಅ.೧೯ರಿಂದ ಹೈದರಾಬಾದ್‌ನ ವಿಜಯವಾಡದಲ್ಲಿ ನಡೆಯಲಿರುವ ದಕ್ಷಿಣ ಭಾರತ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಡಾ. ಅರುಣ್ ಕುಮಾರ್ ಮತ್ತು ಗೀತಾ ಪಾಲೇರ್ ದಂಪತಿ ಪುತ್ರಿ. ದಿನೇಶ್ ಕುಂದರ್ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ವೇಣೂರು ಕುಂಡದಬೆಟ್ಟು ದಿ. ನಾರಾಯಣ ಮತ್ತು ವಾರಿಜಾ ದಂಪತಿಗಳ ಮೊಮ್ಮಗಳು.

Related posts

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಅತ್ಯುನ್ನತ ಸಾಧನೆ : ಕಾಲೇಜಿಗೆ ಹೆಮ್ಮೆ ತಂದ ಫಲಿತಾಂಶ

Suddi Udaya

ರೈತ ಸಂಪರ್ಕ ಕೇಂದ್ರಗಳಲ್ಲಿ ಶೇ.100ರಷ್ಟು ಸಹಾಯಧನದಲ್ಲಿ ಸಹ್ಯಾದ್ರಿ ಬ್ರಹ್ಮ ಭತ್ತದ ಬಿತ್ತನೆ ಬೀಜ ಲಭ್ಯ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆ

Suddi Udaya

ಗುರುವಾಯನಕೆರೆ: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ: ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!