23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಮೈಸೂರು ಚಾಮುಂಡಿ ವಿಹಾರ ಮೈದಾನದಲ್ಲಿ ಸೆ.17ರಂದು ಮುಕ್ತಾಯಗೊಂಡ ರಾಜ್ಯಮಟ್ಟದ ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 14ರ ವಯೋಮಿತಿಯ ಬಾಲಕಿಯರಲ್ಲಿ ಸೈಂಟ್ ಆಗ್ನೇಸ್ ಶಾಲೆಯ ೭ನೇ ತರಗತಿಯ ಅದ್ವಿಕ ಕೆ.ಪಿ. ರವರು ಟ್ರಯಥ್ಲಾನ್ (Trayathlon) ಬಿ ವಿಭಾಗದಲ್ಲಿ 2473 ಅಂಕ ಪಡೆದು ಚಿನ್ನದ ಪದಕ ಪಡೆದು ಅತ್ಯುತ್ತಮ ಅಥ್ಲೆಟ್ ಪ್ರಶಸ್ತಿ ಪಡೆದು, ಅ.೧೯ರಿಂದ ಹೈದರಾಬಾದ್‌ನ ವಿಜಯವಾಡದಲ್ಲಿ ನಡೆಯಲಿರುವ ದಕ್ಷಿಣ ಭಾರತ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಡಾ. ಅರುಣ್ ಕುಮಾರ್ ಮತ್ತು ಗೀತಾ ಪಾಲೇರ್ ದಂಪತಿ ಪುತ್ರಿ. ದಿನೇಶ್ ಕುಂದರ್ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ವೇಣೂರು ಕುಂಡದಬೆಟ್ಟು ದಿ. ನಾರಾಯಣ ಮತ್ತು ವಾರಿಜಾ ದಂಪತಿಗಳ ಮೊಮ್ಮಗಳು.

Related posts

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ-ಸ್ನೇಹಕಿರಣ ಮಹಿಳಾ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಬೆಳ್ತಂಗಡಿ: ಹಿರಿಯ ವಕೀಲ ಶ್ರೀಧರ ಗೌಡ ನಿಧನ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ ಹೃದಯಾಘಾತದಿಂದ ನಿಧನ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya
error: Content is protected !!