April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

ನಿಡ್ಲೆ : ಇಲ್ಲಿಯ ತಲೇಕಿ ಸತ್ಯವತಿ ಎಂಬವರ ತೋಟಕ್ಕೆ ಸೆ.18ರಂದು ರಾತ್ರಿ ಕಾಡಾನೆ ದಾಳಿ ಮಾಡಿ ಅಡಿಕೆ, ಬಾಳೆ ಗಿಡಗಳಿಗೆ ಹಾನಿ ಮಾಡಿದೆ. ಇದು ಇತ್ತೀಚೆಗೆ ಮೂರನೇ ಬಾರಿ ಈ ತೋಟಕ್ಕೆ ದಾಳಿಯಿಟ್ಟಿರುವುದು.

ಹಲವು ಸಮಯಗಳಿಂದ ಧರ್ಮಸ್ಥಳ, ಪುದುವೆಟ್ಟು, ನಿಡ್ಲೆ ಪರಿಸರದಲ್ಲಿ ತಿರುಗಾಡುತ್ತಿರುವ ಕಾಡಾನೆ ರಾತ್ರಿ ಸಮಯ ತೋಟಕ್ಕೆ ದಾಳಿಯಿಟ್ಟು ಹಾಳುಗೆಡಹುತ್ತಿದೆ. ಆದಷ್ಟು ಬೇಗ ಅರಣ್ಯ ಇಲಾಖೆಯವರು ಈ ಬಗ್ಗೆ ಕ್ರಮ ಕೈಗೊಳ್ಳಬೇಕೇಂಬುದು ನಾಗರಿಕರ ಆಗ್ರಹವಾಗಿದೆ.

Related posts

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ಅಂಡಿಂಜೆ : ನೆಲ್ಲಿಂಗೇರಿ ಸ.ಕಿ.ಪ್ರಾ. ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

Suddi Udaya
error: Content is protected !!