25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

ನಿಡ್ಲೆ : ಇಲ್ಲಿಯ ತಲೇಕಿ ಸತ್ಯವತಿ ಎಂಬವರ ತೋಟಕ್ಕೆ ಸೆ.18ರಂದು ರಾತ್ರಿ ಕಾಡಾನೆ ದಾಳಿ ಮಾಡಿ ಅಡಿಕೆ, ಬಾಳೆ ಗಿಡಗಳಿಗೆ ಹಾನಿ ಮಾಡಿದೆ. ಇದು ಇತ್ತೀಚೆಗೆ ಮೂರನೇ ಬಾರಿ ಈ ತೋಟಕ್ಕೆ ದಾಳಿಯಿಟ್ಟಿರುವುದು.

ಹಲವು ಸಮಯಗಳಿಂದ ಧರ್ಮಸ್ಥಳ, ಪುದುವೆಟ್ಟು, ನಿಡ್ಲೆ ಪರಿಸರದಲ್ಲಿ ತಿರುಗಾಡುತ್ತಿರುವ ಕಾಡಾನೆ ರಾತ್ರಿ ಸಮಯ ತೋಟಕ್ಕೆ ದಾಳಿಯಿಟ್ಟು ಹಾಳುಗೆಡಹುತ್ತಿದೆ. ಆದಷ್ಟು ಬೇಗ ಅರಣ್ಯ ಇಲಾಖೆಯವರು ಈ ಬಗ್ಗೆ ಕ್ರಮ ಕೈಗೊಳ್ಳಬೇಕೇಂಬುದು ನಾಗರಿಕರ ಆಗ್ರಹವಾಗಿದೆ.

Related posts

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಬುರುಡೆ ಪ್ರಕರಣ: ತನಿಖೆ ಮಾಡಿ ಅಂತಿಮ ವರದಿ ಸಲ್ಲಿಸಲು ಸೂಚನೆ

Suddi Udaya

ಕರ್ನೋಡಿ ಸ.ಉ.ಹಿ.ಪ್ರಾ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕರಿಗೆ ಮನವಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!