July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

ನಿಡ್ಲೆ : ಇಲ್ಲಿಯ ತಲೇಕಿ ಸತ್ಯವತಿ ಎಂಬವರ ತೋಟಕ್ಕೆ ಸೆ.18ರಂದು ರಾತ್ರಿ ಕಾಡಾನೆ ದಾಳಿ ಮಾಡಿ ಅಡಿಕೆ, ಬಾಳೆ ಗಿಡಗಳಿಗೆ ಹಾನಿ ಮಾಡಿದೆ. ಇದು ಇತ್ತೀಚೆಗೆ ಮೂರನೇ ಬಾರಿ ಈ ತೋಟಕ್ಕೆ ದಾಳಿಯಿಟ್ಟಿರುವುದು.

ಹಲವು ಸಮಯಗಳಿಂದ ಧರ್ಮಸ್ಥಳ, ಪುದುವೆಟ್ಟು, ನಿಡ್ಲೆ ಪರಿಸರದಲ್ಲಿ ತಿರುಗಾಡುತ್ತಿರುವ ಕಾಡಾನೆ ರಾತ್ರಿ ಸಮಯ ತೋಟಕ್ಕೆ ದಾಳಿಯಿಟ್ಟು ಹಾಳುಗೆಡಹುತ್ತಿದೆ. ಆದಷ್ಟು ಬೇಗ ಅರಣ್ಯ ಇಲಾಖೆಯವರು ಈ ಬಗ್ಗೆ ಕ್ರಮ ಕೈಗೊಳ್ಳಬೇಕೇಂಬುದು ನಾಗರಿಕರ ಆಗ್ರಹವಾಗಿದೆ.

Related posts

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ನಿವೃತ್ತ ಅರಣ್ಯ ವೀಕ್ಷಕ ವೆಂಕಪ್ಪ ನಾಯ್ಕ ರಿಗೆ ಗೌರವಾರ್ಪಣೆ ಮತ್ತು ಬೀಳ್ಕೊಡುಗೆ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

Suddi Udaya

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya
error: Content is protected !!