25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

ನಿಡ್ಲೆ : ಇಲ್ಲಿಯ ತಲೇಕಿ ಸತ್ಯವತಿ ಎಂಬವರ ತೋಟಕ್ಕೆ ಸೆ.18ರಂದು ರಾತ್ರಿ ಕಾಡಾನೆ ದಾಳಿ ಮಾಡಿ ಅಡಿಕೆ, ಬಾಳೆ ಗಿಡಗಳಿಗೆ ಹಾನಿ ಮಾಡಿದೆ. ಇದು ಇತ್ತೀಚೆಗೆ ಮೂರನೇ ಬಾರಿ ಈ ತೋಟಕ್ಕೆ ದಾಳಿಯಿಟ್ಟಿರುವುದು.

ಹಲವು ಸಮಯಗಳಿಂದ ಧರ್ಮಸ್ಥಳ, ಪುದುವೆಟ್ಟು, ನಿಡ್ಲೆ ಪರಿಸರದಲ್ಲಿ ತಿರುಗಾಡುತ್ತಿರುವ ಕಾಡಾನೆ ರಾತ್ರಿ ಸಮಯ ತೋಟಕ್ಕೆ ದಾಳಿಯಿಟ್ಟು ಹಾಳುಗೆಡಹುತ್ತಿದೆ. ಆದಷ್ಟು ಬೇಗ ಅರಣ್ಯ ಇಲಾಖೆಯವರು ಈ ಬಗ್ಗೆ ಕ್ರಮ ಕೈಗೊಳ್ಳಬೇಕೇಂಬುದು ನಾಗರಿಕರ ಆಗ್ರಹವಾಗಿದೆ.

Related posts

ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಹಕ್ಕು ಚ್ಯುತಿ ಮಂಡನೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ವೇಣೂರು: ಚಂದಯ್ಯ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya
error: Content is protected !!