32.9 C
ಪುತ್ತೂರು, ಬೆಳ್ತಂಗಡಿ
March 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೃಷಿಕರಾದ ಡೇವಿಡ್ ಜೈಮಿ ಕೊಕ್ಕಡರವರು ಜಲ ಸಂರಕ್ಷಣಾ ವಿಧಾನ, ವಿಚಾರಗಳನ್ನು ಜನರಿಗೆ ತಲುಪಿಸಿ ಅಭಿಯಾನ ಜಾಗೃತಿ ಮೂಡಿಸಿ ಬಹಳಷ್ಟು ಜನರು ಅವರ ಮಳೆ ನೀರು ಕೊಯ್ಲು ಫಿಲ್ಟರ್ ಬಳಸಿಕೊಂಡು ಬಾವಿ ಬೋರ್ವೆಲ್‌ಗೆ ಮರುಪೂರಣ ಮಾಡಿ ಅಂತರ್ಜಲ ವೃದ್ಧಿಯಲ್ಲಿ ತೊಡಗಿರುತ್ತಾರೆ.

ಅವರು ಅಳವಡಿಸಿರುವ ಆರು ಜಲ ಸಂರಕ್ಷಣಾ ವಿಧಾನಗಳು ಹಿಂದೆಯೇ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ವಿಶ್ವದಾಖಲೆಯಾಗಿ ಪ್ರಸಿದ್ಧಿಯನ್ನು ಪಡೆದಿರುತ್ತದೆ. ಈಗ ಇನ್ನೂ ಎರಡು ವಿಧಾನಗಳನ್ನು ಹೆಚ್ಚಿಸಿ ತಮ್ಮ ಕೃಷಿ ಭೂಮಿಯಲ್ಲಿ ಎಂಟು ವಿಧಾನಗಳನ್ನು ಅಳವಡಿಸಿದ್ದು ಅಷ್ಟು ವಿಧಾನಗಳು ನೋಬೆಲ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ವಿಶ್ವ ದಾಖಲೆ ಆಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya
error: Content is protected !!