33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ಶ್ರಮದಾನದ ಮೂಲಕ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ ಕಾರ್ಯಕ್ರಮವು ಸೆ.18ರಂದು ನಡೆಯಿತು.

ಶಾಲಾ ಕೈತೋಟದಲ್ಲಿ ಬಸಳೆ ಚಪ್ಪರ, ತೊಂಡೆಕಾಯಿಯ ಚಪ್ಪರ ,ತೆಂಗಿನ ಗಿಡ ನೆಡುವುದು, ಬಾಳೆ ಗಿಡ ನೆಡುವುದು, ಮತ್ತು ಗಿಡಗಳಿಗೆ ಗೊಬ್ಬರ ಹಾಕಿ ಮತ್ತು ಅಪಾಯಕಾರಿಯಾಗಿದ್ದ ಮರವನ್ನು ಕಡಿದು ಸೊಪ್ಪನ್ನು ತೆಂಗು ಮತ್ತು ತೊಂಡೆ ಗಿಡಗಳಿಗೆ ಹಾಕಿ ಮುಚ್ಚುವುದರ ಮೂಲಕ ನಡೆಸಲಾಯಿತು.

ಸ್ವಯಂಸೇವಕರಾದ ಪ್ರಕಾಶ್ ಪಿ.ಕೆ, ಚೇತನ್ ರೆಖ್ಯ, ಹರೀಶ್, ಉಮೇಶ್ ಗೌಡ, ಶೀನಪ್ಪ ನಾಯ್ಕ, ಸೋಮಶೇಖರ್ , ಕಿರಣ್ ಸಂಕೇಶ, ಅವಿನಾಶ್ ಭಿಡೆ, ರಮೇಶ್ ಬೈರಕಟ್ಟ, ಕುಶಾಲಪ್ಪ ಗೌಡ,, ರಾಧಾಕೃಷ್ಣ ಗುತ್ತು, ಘಟಕ ಪ್ರತಿನಿಧಿ ಆನಂದ್ ನಾಯ್ಕ ಮತ್ತು ಸೇವಾ ಪ್ರತಿನಿಧಿ ರಶ್ಮಿತಾ ಉಪಸ್ಥಿತರಿದ್ದರು.

Related posts

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

Suddi Udaya

ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಅ.22 : ಉಜಿರೆ ಗ್ರಾ.ಪಂ.ನಲ್ಲಿ ಅಣಬೆ ಬೇಸಾಯದ ತರಬೇತಿ

Suddi Udaya
error: Content is protected !!