30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ಶ್ರಮದಾನದ ಮೂಲಕ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ ಕಾರ್ಯಕ್ರಮವು ಸೆ.18ರಂದು ನಡೆಯಿತು.

ಶಾಲಾ ಕೈತೋಟದಲ್ಲಿ ಬಸಳೆ ಚಪ್ಪರ, ತೊಂಡೆಕಾಯಿಯ ಚಪ್ಪರ ,ತೆಂಗಿನ ಗಿಡ ನೆಡುವುದು, ಬಾಳೆ ಗಿಡ ನೆಡುವುದು, ಮತ್ತು ಗಿಡಗಳಿಗೆ ಗೊಬ್ಬರ ಹಾಕಿ ಮತ್ತು ಅಪಾಯಕಾರಿಯಾಗಿದ್ದ ಮರವನ್ನು ಕಡಿದು ಸೊಪ್ಪನ್ನು ತೆಂಗು ಮತ್ತು ತೊಂಡೆ ಗಿಡಗಳಿಗೆ ಹಾಕಿ ಮುಚ್ಚುವುದರ ಮೂಲಕ ನಡೆಸಲಾಯಿತು.

ಸ್ವಯಂಸೇವಕರಾದ ಪ್ರಕಾಶ್ ಪಿ.ಕೆ, ಚೇತನ್ ರೆಖ್ಯ, ಹರೀಶ್, ಉಮೇಶ್ ಗೌಡ, ಶೀನಪ್ಪ ನಾಯ್ಕ, ಸೋಮಶೇಖರ್ , ಕಿರಣ್ ಸಂಕೇಶ, ಅವಿನಾಶ್ ಭಿಡೆ, ರಮೇಶ್ ಬೈರಕಟ್ಟ, ಕುಶಾಲಪ್ಪ ಗೌಡ,, ರಾಧಾಕೃಷ್ಣ ಗುತ್ತು, ಘಟಕ ಪ್ರತಿನಿಧಿ ಆನಂದ್ ನಾಯ್ಕ ಮತ್ತು ಸೇವಾ ಪ್ರತಿನಿಧಿ ರಶ್ಮಿತಾ ಉಪಸ್ಥಿತರಿದ್ದರು.

Related posts

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya

ಸಿರಿ ಸಂಸ್ಥೆಯ 2024ನೇ ವ‍‍‍‍‍‍‍‍‍‍‍‍‍‍‍‍‍‍ರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!