25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ಶ್ರಮದಾನದ ಮೂಲಕ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ ಕಾರ್ಯಕ್ರಮವು ಸೆ.18ರಂದು ನಡೆಯಿತು.

ಶಾಲಾ ಕೈತೋಟದಲ್ಲಿ ಬಸಳೆ ಚಪ್ಪರ, ತೊಂಡೆಕಾಯಿಯ ಚಪ್ಪರ ,ತೆಂಗಿನ ಗಿಡ ನೆಡುವುದು, ಬಾಳೆ ಗಿಡ ನೆಡುವುದು, ಮತ್ತು ಗಿಡಗಳಿಗೆ ಗೊಬ್ಬರ ಹಾಕಿ ಮತ್ತು ಅಪಾಯಕಾರಿಯಾಗಿದ್ದ ಮರವನ್ನು ಕಡಿದು ಸೊಪ್ಪನ್ನು ತೆಂಗು ಮತ್ತು ತೊಂಡೆ ಗಿಡಗಳಿಗೆ ಹಾಕಿ ಮುಚ್ಚುವುದರ ಮೂಲಕ ನಡೆಸಲಾಯಿತು.

ಸ್ವಯಂಸೇವಕರಾದ ಪ್ರಕಾಶ್ ಪಿ.ಕೆ, ಚೇತನ್ ರೆಖ್ಯ, ಹರೀಶ್, ಉಮೇಶ್ ಗೌಡ, ಶೀನಪ್ಪ ನಾಯ್ಕ, ಸೋಮಶೇಖರ್ , ಕಿರಣ್ ಸಂಕೇಶ, ಅವಿನಾಶ್ ಭಿಡೆ, ರಮೇಶ್ ಬೈರಕಟ್ಟ, ಕುಶಾಲಪ್ಪ ಗೌಡ,, ರಾಧಾಕೃಷ್ಣ ಗುತ್ತು, ಘಟಕ ಪ್ರತಿನಿಧಿ ಆನಂದ್ ನಾಯ್ಕ ಮತ್ತು ಸೇವಾ ಪ್ರತಿನಿಧಿ ರಶ್ಮಿತಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಉಜಿರೆ ಎಸ್ ಡಿ ಎಂ ಮಹಿಳಾ ಐ.ಟಿ.ಐ. ನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

Suddi Udaya

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya

ಜು.13: ಗುರುವಾಯನಕೆರೆ ವಿದ್ಯುತ್ ನಿಲುಗಡೆ

Suddi Udaya

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!