23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ಶ್ರಮದಾನದ ಮೂಲಕ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ ಕಾರ್ಯಕ್ರಮವು ಸೆ.18ರಂದು ನಡೆಯಿತು.

ಶಾಲಾ ಕೈತೋಟದಲ್ಲಿ ಬಸಳೆ ಚಪ್ಪರ, ತೊಂಡೆಕಾಯಿಯ ಚಪ್ಪರ ,ತೆಂಗಿನ ಗಿಡ ನೆಡುವುದು, ಬಾಳೆ ಗಿಡ ನೆಡುವುದು, ಮತ್ತು ಗಿಡಗಳಿಗೆ ಗೊಬ್ಬರ ಹಾಕಿ ಮತ್ತು ಅಪಾಯಕಾರಿಯಾಗಿದ್ದ ಮರವನ್ನು ಕಡಿದು ಸೊಪ್ಪನ್ನು ತೆಂಗು ಮತ್ತು ತೊಂಡೆ ಗಿಡಗಳಿಗೆ ಹಾಕಿ ಮುಚ್ಚುವುದರ ಮೂಲಕ ನಡೆಸಲಾಯಿತು.

ಸ್ವಯಂಸೇವಕರಾದ ಪ್ರಕಾಶ್ ಪಿ.ಕೆ, ಚೇತನ್ ರೆಖ್ಯ, ಹರೀಶ್, ಉಮೇಶ್ ಗೌಡ, ಶೀನಪ್ಪ ನಾಯ್ಕ, ಸೋಮಶೇಖರ್ , ಕಿರಣ್ ಸಂಕೇಶ, ಅವಿನಾಶ್ ಭಿಡೆ, ರಮೇಶ್ ಬೈರಕಟ್ಟ, ಕುಶಾಲಪ್ಪ ಗೌಡ,, ರಾಧಾಕೃಷ್ಣ ಗುತ್ತು, ಘಟಕ ಪ್ರತಿನಿಧಿ ಆನಂದ್ ನಾಯ್ಕ ಮತ್ತು ಸೇವಾ ಪ್ರತಿನಿಧಿ ರಶ್ಮಿತಾ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

140 ವರ್ಷಗಳ ಇತಿಹಾಸವಿರುವ ಗೇರುಕಟ್ಟೆ ಕೊರಂಜ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya
error: Content is protected !!