26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ಶ್ರಮದಾನದ ಮೂಲಕ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ ಕಾರ್ಯಕ್ರಮವು ಸೆ.18ರಂದು ನಡೆಯಿತು.

ಶಾಲಾ ಕೈತೋಟದಲ್ಲಿ ಬಸಳೆ ಚಪ್ಪರ, ತೊಂಡೆಕಾಯಿಯ ಚಪ್ಪರ ,ತೆಂಗಿನ ಗಿಡ ನೆಡುವುದು, ಬಾಳೆ ಗಿಡ ನೆಡುವುದು, ಮತ್ತು ಗಿಡಗಳಿಗೆ ಗೊಬ್ಬರ ಹಾಕಿ ಮತ್ತು ಅಪಾಯಕಾರಿಯಾಗಿದ್ದ ಮರವನ್ನು ಕಡಿದು ಸೊಪ್ಪನ್ನು ತೆಂಗು ಮತ್ತು ತೊಂಡೆ ಗಿಡಗಳಿಗೆ ಹಾಕಿ ಮುಚ್ಚುವುದರ ಮೂಲಕ ನಡೆಸಲಾಯಿತು.

ಸ್ವಯಂಸೇವಕರಾದ ಪ್ರಕಾಶ್ ಪಿ.ಕೆ, ಚೇತನ್ ರೆಖ್ಯ, ಹರೀಶ್, ಉಮೇಶ್ ಗೌಡ, ಶೀನಪ್ಪ ನಾಯ್ಕ, ಸೋಮಶೇಖರ್ , ಕಿರಣ್ ಸಂಕೇಶ, ಅವಿನಾಶ್ ಭಿಡೆ, ರಮೇಶ್ ಬೈರಕಟ್ಟ, ಕುಶಾಲಪ್ಪ ಗೌಡ,, ರಾಧಾಕೃಷ್ಣ ಗುತ್ತು, ಘಟಕ ಪ್ರತಿನಿಧಿ ಆನಂದ್ ನಾಯ್ಕ ಮತ್ತು ಸೇವಾ ಪ್ರತಿನಿಧಿ ರಶ್ಮಿತಾ ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿ ಸಭೆ

Suddi Udaya

ಹೊಸ ವಿದ್ಯುತ್ ಸಂಪರ್ಕಗಳಿಗೆ ಇನ್ನು ಬರಲಿದೆ..ಸ್ಮಾರ್ಟ್ ಮೀಟರ್: ಮೊಬೈಲ್ ಮೂಲಕ ಪ್ರೀ ಪೇಯ್ಡ್ ಪೋಸ್ಟ್ ಪೇಯ್ಡ್ ಸೌಲಭ್ಯ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

Suddi Udaya
error: Content is protected !!