ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ಶ್ರಮದಾನದ ಮೂಲಕ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ ಕಾರ್ಯಕ್ರಮವು ಸೆ.18ರಂದು ನಡೆಯಿತು.

ಶಾಲಾ ಕೈತೋಟದಲ್ಲಿ ಬಸಳೆ ಚಪ್ಪರ, ತೊಂಡೆಕಾಯಿಯ ಚಪ್ಪರ ,ತೆಂಗಿನ ಗಿಡ ನೆಡುವುದು, ಬಾಳೆ ಗಿಡ ನೆಡುವುದು, ಮತ್ತು ಗಿಡಗಳಿಗೆ ಗೊಬ್ಬರ ಹಾಕಿ ಮತ್ತು ಅಪಾಯಕಾರಿಯಾಗಿದ್ದ ಮರವನ್ನು ಕಡಿದು ಸೊಪ್ಪನ್ನು ತೆಂಗು ಮತ್ತು ತೊಂಡೆ ಗಿಡಗಳಿಗೆ ಹಾಕಿ ಮುಚ್ಚುವುದರ ಮೂಲಕ ನಡೆಸಲಾಯಿತು.

ಸ್ವಯಂಸೇವಕರಾದ ಪ್ರಕಾಶ್ ಪಿ.ಕೆ, ಚೇತನ್ ರೆಖ್ಯ, ಹರೀಶ್, ಉಮೇಶ್ ಗೌಡ, ಶೀನಪ್ಪ ನಾಯ್ಕ, ಸೋಮಶೇಖರ್ , ಕಿರಣ್ ಸಂಕೇಶ, ಅವಿನಾಶ್ ಭಿಡೆ, ರಮೇಶ್ ಬೈರಕಟ್ಟ, ಕುಶಾಲಪ್ಪ ಗೌಡ,, ರಾಧಾಕೃಷ್ಣ ಗುತ್ತು, ಘಟಕ ಪ್ರತಿನಿಧಿ ಆನಂದ್ ನಾಯ್ಕ ಮತ್ತು ಸೇವಾ ಪ್ರತಿನಿಧಿ ರಶ್ಮಿತಾ ಉಪಸ್ಥಿತರಿದ್ದರು.

Related posts

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

Suddi Udaya

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮಕಲಶ ಪೂರ್ವಭಾವಿಯಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya
error: Content is protected !!