25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ಶ್ರಮದಾನದ ಮೂಲಕ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ ಕಾರ್ಯಕ್ರಮವು ಸೆ.18ರಂದು ನಡೆಯಿತು.

ಶಾಲಾ ಕೈತೋಟದಲ್ಲಿ ಬಸಳೆ ಚಪ್ಪರ, ತೊಂಡೆಕಾಯಿಯ ಚಪ್ಪರ ,ತೆಂಗಿನ ಗಿಡ ನೆಡುವುದು, ಬಾಳೆ ಗಿಡ ನೆಡುವುದು, ಮತ್ತು ಗಿಡಗಳಿಗೆ ಗೊಬ್ಬರ ಹಾಕಿ ಮತ್ತು ಅಪಾಯಕಾರಿಯಾಗಿದ್ದ ಮರವನ್ನು ಕಡಿದು ಸೊಪ್ಪನ್ನು ತೆಂಗು ಮತ್ತು ತೊಂಡೆ ಗಿಡಗಳಿಗೆ ಹಾಕಿ ಮುಚ್ಚುವುದರ ಮೂಲಕ ನಡೆಸಲಾಯಿತು.

ಸ್ವಯಂಸೇವಕರಾದ ಪ್ರಕಾಶ್ ಪಿ.ಕೆ, ಚೇತನ್ ರೆಖ್ಯ, ಹರೀಶ್, ಉಮೇಶ್ ಗೌಡ, ಶೀನಪ್ಪ ನಾಯ್ಕ, ಸೋಮಶೇಖರ್ , ಕಿರಣ್ ಸಂಕೇಶ, ಅವಿನಾಶ್ ಭಿಡೆ, ರಮೇಶ್ ಬೈರಕಟ್ಟ, ಕುಶಾಲಪ್ಪ ಗೌಡ,, ರಾಧಾಕೃಷ್ಣ ಗುತ್ತು, ಘಟಕ ಪ್ರತಿನಿಧಿ ಆನಂದ್ ನಾಯ್ಕ ಮತ್ತು ಸೇವಾ ಪ್ರತಿನಿಧಿ ರಶ್ಮಿತಾ ಉಪಸ್ಥಿತರಿದ್ದರು.

Related posts

ಮಾಗಡಿ ಕನ್ನಡ ಪರ ಸಂಘಟನೆಗಳ ಸದಸ್ಯರ ಧರ್ಮಸ್ಥಳ ಭೇಟಿ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya
error: Content is protected !!