33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಶಾರದಾ ಪೂಜಾ ಸಮಿತಿ ಉಜಿರೆ ಇದರ ನೇತೃತ್ವದಲ್ಲಿ ೪೪ನೇ ವರ್ಷದ ಶ್ರೀ ಶಾರದಾ ಪೂಜೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಶಾರದಾ ಮಂಟಪ ಉಜಿರೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಯು. ಶರತ್‌ಕೃಷ್ಣ ಪಡ್ವೆಡ್ನಾಯ, ಎಂಎಲ್‌ಸಿ ಕೆ. ಪ್ರತಾಪಸಿಂಹ ನಾಯಕ್, ಸಮಿತಿ ಅಧ್ಯಕ್ಷ ಎನ್. ಮಾಧವ ಹೊಳ್ಳ, ಉಪಾಧ್ಯಕ್ಷರಾದ ಹುಕುಮ್ ರಾಮ್ ಪಟೇಲ್, ಕೋಶಾಧಿಕಾರಿಗಳಾದ ಲಕ್ಷ್ಮಣ ಸಫಲ್ಯ, ಶಿವಪ್ರಕಾಶ್ ಸೂರ್ಯ ಉಪಸ್ಥಿತರಿದ್ದರು. ಸಂಜೀವ ಶೆಟ್ಟಿ ಕುಂಠಿನಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!