July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

ಕಲ್ಮಂಜ: ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ಸೆ.17ರಂದು ನಡೆಯಿತು.

ಉದ್ಘಾಟನೆಯನ್ನು ರಘುರಾಮ ಶೆಟ್ಟಿ ಸಾಧನ ಗೌರವ ಸಲಹೆಗಾರರು ಯಕ್ಷದ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ ಘಟಕ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಮಂಜುನಾಥ್ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಸುರೇಶ್ ಶೆಟ್ಟಿ ಲಾಯಿಲ, ಅಧ್ಯಕ್ಷರು ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ. ಯಕ್ಷ ಗುರುಗಳಾದ ಈಶ್ವರ್ ಪ್ರಸಾದ್ ಧರ್ಮಸ್ಥಳ ಹಾಗೂ ಘಟಕದ ಪದಾಧಿಕಾರಿಗಳಾದ ವಸಂತ ಶೆಟ್ಟಿ ಶ್ರದ್ದಾ, ವೆಂಕಟರಮಣ ಶೆಟ್ಟಿ ಉಜಿರೆ, ದೇವರಾಜ್ ಉಜಿರೆ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿದರು. ಶಿಕ್ಷಕಿ ಸವಿತಾ ಧನ್ಯವಾದವಿತ್ತರು. ಶಿಕ್ಷಕ ಸುಧೀಂದ್ರ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಎಲ್ಲ ಶಿಕ್ಷಕರು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

Suddi Udaya

ಜ.7: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!