23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

ಕಾಶಿಪಟ್ಟ: ಕಾಶಿಪಟ್ಟ ಗ್ರಾಮದ ಉರ್ದು ಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ(63 ವ) ಮತ್ತು ಅವರ ಪತ್ನಿ ಬೇಬಿ (46 ವ) ರವರು ಮನೆಯ ಸಮೀಪದ ಕಾಡಿನಲ್ಲಿ ಇಂದು(ಸೆ.19ರಂದು) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನೋಣಯ್ಯ ಪೂಜಾರಿಯವರು ಕಳೆದ 5 ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು ಹಾಗೂ ಪತ್ನಿ ಬೇಬಿಯವರು ಮಕ್ಕಳಿಲ್ಲದ ಕೊರಗಿನಲ್ಲಿದ್ದರು.ನೋಣಯ್ಯ ಪೂಜಾರಿಯವರ ಮೊದಲ ಪತ್ನಿ ಕಳೆದ ಹತ್ತು ವರ್ಷದ ಹಿಂದೆ ಸಾವನ್ನಪ್ಪಿದರು. ಬಳಿಕ ಬೇಬಿಯವರನ್ನು ವಿವಾಹವಾಗಿದ್ದರು.

ಮೊದಲನೆ ಪತ್ನಿಗೆ ಐದು ಗಂಡು, ಒಂದು ಹೆಣ್ಣು ಮಕ್ಕಳಿದ್ದರು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಸೆ. 9: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಿಂದ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!