ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

ಕಾಶಿಪಟ್ಟ: ಕಾಶಿಪಟ್ಟ ಗ್ರಾಮದ ಉರ್ದು ಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ(63 ವ) ಮತ್ತು ಅವರ ಪತ್ನಿ ಬೇಬಿ (46 ವ) ರವರು ಮನೆಯ ಸಮೀಪದ ಕಾಡಿನಲ್ಲಿ ಇಂದು(ಸೆ.19ರಂದು) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನೋಣಯ್ಯ ಪೂಜಾರಿಯವರು ಕಳೆದ 5 ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು ಹಾಗೂ ಪತ್ನಿ ಬೇಬಿಯವರು ಮಕ್ಕಳಿಲ್ಲದ ಕೊರಗಿನಲ್ಲಿದ್ದರು.ನೋಣಯ್ಯ ಪೂಜಾರಿಯವರ ಮೊದಲ ಪತ್ನಿ ಕಳೆದ ಹತ್ತು ವರ್ಷದ ಹಿಂದೆ ಸಾವನ್ನಪ್ಪಿದರು. ಬಳಿಕ ಬೇಬಿಯವರನ್ನು ವಿವಾಹವಾಗಿದ್ದರು.

ಮೊದಲನೆ ಪತ್ನಿಗೆ ಐದು ಗಂಡು, ಒಂದು ಹೆಣ್ಣು ಮಕ್ಕಳಿದ್ದರು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Suddi Udaya

ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ

Suddi Udaya

ಕಲ್ಲೇರಿಯಲ್ಲಿ ವಕೀಲರ ಕಚೇರಿ ಶುಭಾರಂಭ

Suddi Udaya

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆಟೋ ರಿಕ್ಷಾ ಮಗುಚಿಬಿದ್ದು ಮೃತಪಟ್ಟ ಬಾಲಕನ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಭೇಟಿ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಮೆಸ್ಕಾಂ ವಿಜಿಲೆನ್ಸ್ ಎ ಡಬ್ಲ್ಯೂ ಇ ಪ್ರವೀಣ್ ಹಾಗೂ ಮೆಸ್ಕಾಂ ವಿಜಿಲೆನ್ಸ್ ಪೊಲೀಸ್ ಭೇಟಿ

Suddi Udaya
error: Content is protected !!