25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

ನಾವೂರು : ಇಲ್ಲಿಯ 6ನೇ ಮೈಲಿ ಕಲ್ಲಿನ ಬಳಿ ಗಂಪ, ನಾವೂರುಪಲ್ಕೆ, ಹೊಡಿಕ್ಕಾರ್, ಕಿರ್ನಡ್ಕ ಈ ಭಾಗಕ್ಕೆ ಸಂಪರ್ಕ ಕಲ್ಪಿಸುವ ಕಾಲು ದಾರಿ ಇದು ಖಾಸಗಿ ವ್ಯಕ್ತಿಗೆ ಸಂಬಂಧಪಟ್ಟ ಜಾಗ, ಆದರೆ ಇದರ ಬದಿಯಲ್ಲೇ ಮೇಲ್ಕಾಣಿಸಿದ ಹಲವಾರು ಮನೆಗಳಿಗೆ ಈ ದಾರಿಯ ಮುಖಾಂತರವೇ ಹಾದು ಹೋಗಬೇಕು ಆದರೆ ಎಫ್ಎಮ್‌ಬಿಯಲ್ಲಿ ಈ ಭಾಗಕ್ಕೆ ಹಾದು ಹೋಗುವ ಕಾಲುದಾರಿ ದಾಖಲೆ ಇದೆ,

ಆದರೆ ಈಗ ಈ ಜಾಗವನ್ನು ಖರೀದಿಸಿದ ವ್ಯಕ್ತಿ ತಡೆಗೋಡೆ ನಿರ್ಮಿಸಿರುತ್ತಾರೆ, ಆದರೆ ತಡೆಗೋಡೆ ನಿರ್ಮಿಸುವುದು ತಪ್ಪು ಎನ್ನುವುದು ಈ ಭಾಗದ ಜನರ ಅಭಿಪ್ರಾಯವಲ್ಲ, ಆದರೆ ತಡೆ ಗೋಡೆ ಮಾಡುವಾಗ ಸರಿಯಾದ ಮೋರಿಯನ್ನು ಹಾಕದೆ ನೀರು ನಿಂತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಪರಿಸರದ ಜನರಿಗೆ ಈಗ ಅಲ್ಲಿ ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆಯಾಗಿದೆ
( ಮೇಲ್ಕಾಣಿಸಿದ ಚಿತ್ರವನ್ನು ಸರಿಯಾಗಿ ಗಮನಿಸಿ )
ಈ ಸಮಸ್ಯೆಯನ್ನು ಜಾಗ ಖರೀದಿಸಿದ ವ್ಯಕ್ತಿಯ ಗಮನಕ್ಕೆ ತಂದಾಗ, ನಮ್ಮ ಬಗ್ಗೆ ಬೆಳ್ತಂಗಡಿ ಮತ್ತು ಮಂಗಳೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ,
ಅದಲ್ಲದೆ ನಮ್ಮ ಈ ಸಮಸ್ಯೆಯ ಬಗ್ಗೆ ಸುಮಾರು ಮೂರು ತಿಂಗಳ ಮೊದಲೇ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ದೂರು ನೀಡಿದ್ದು
ಅವರು ಯಾವುದೇ ಕ್ರಮ ಕೈಗೊಂಡಿಲ್ಲ . ಕೂಡಲೇ ಸಂಬಂದಿಸಿದವರು ನಮಗೆ ನಡೆದು ಕೊಂಡು ಹೋಗಲು ವ್ಯವಸ್ಥೆಗೆ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಿ ,

  • ನೊಂದ ಪರಿಸರವಾಸಿಗಳು

Related posts

ಮಾ.7: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯಲ್ಲಿ “ದೈವರಾಜ ಗುಳಿಗ” ನೇಮೋತ್ಸವ

Suddi Udaya

ಮಧ್ವ ಯಕ್ಷಕೂಟ:ವಾರ್ಷಿಕೋತ್ಸವ, ಸಮ್ಮಾನಸನಾತರ ಧರ್ಮದ ಉಳಿವಿಗೆ ಯಕ್ಷಗಾನದ ಕೊಡುಗೆ ಅಪಾರ: ರಾಘವೇಂದ್ರ ಭಟ್

Suddi Udaya

ಅಳಕ್ಕೆ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ರಕ್ಷಿತ್ ಶಿವರಾಮ್

Suddi Udaya

ಶಿಶಿಲ: ತೀರಾ ವಯೋಸಹಜದ ನೊಣಮ್ಮ ರವರಿಂದ ಮತದಾನ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಕೆದ್ದು ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ಕೀರ್ತನ್ ರವರ ಚಿಕಿತ್ಸೆಗಾಗಿ ಧನಸಹಾಯ

Suddi Udaya
error: Content is protected !!