22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

ನಾವೂರು : ಇಲ್ಲಿಯ 6ನೇ ಮೈಲಿ ಕಲ್ಲಿನ ಬಳಿ ಗಂಪ, ನಾವೂರುಪಲ್ಕೆ, ಹೊಡಿಕ್ಕಾರ್, ಕಿರ್ನಡ್ಕ ಈ ಭಾಗಕ್ಕೆ ಸಂಪರ್ಕ ಕಲ್ಪಿಸುವ ಕಾಲು ದಾರಿ ಇದು ಖಾಸಗಿ ವ್ಯಕ್ತಿಗೆ ಸಂಬಂಧಪಟ್ಟ ಜಾಗ, ಆದರೆ ಇದರ ಬದಿಯಲ್ಲೇ ಮೇಲ್ಕಾಣಿಸಿದ ಹಲವಾರು ಮನೆಗಳಿಗೆ ಈ ದಾರಿಯ ಮುಖಾಂತರವೇ ಹಾದು ಹೋಗಬೇಕು ಆದರೆ ಎಫ್ಎಮ್‌ಬಿಯಲ್ಲಿ ಈ ಭಾಗಕ್ಕೆ ಹಾದು ಹೋಗುವ ಕಾಲುದಾರಿ ದಾಖಲೆ ಇದೆ,

ಆದರೆ ಈಗ ಈ ಜಾಗವನ್ನು ಖರೀದಿಸಿದ ವ್ಯಕ್ತಿ ತಡೆಗೋಡೆ ನಿರ್ಮಿಸಿರುತ್ತಾರೆ, ಆದರೆ ತಡೆಗೋಡೆ ನಿರ್ಮಿಸುವುದು ತಪ್ಪು ಎನ್ನುವುದು ಈ ಭಾಗದ ಜನರ ಅಭಿಪ್ರಾಯವಲ್ಲ, ಆದರೆ ತಡೆ ಗೋಡೆ ಮಾಡುವಾಗ ಸರಿಯಾದ ಮೋರಿಯನ್ನು ಹಾಕದೆ ನೀರು ನಿಂತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಪರಿಸರದ ಜನರಿಗೆ ಈಗ ಅಲ್ಲಿ ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆಯಾಗಿದೆ
( ಮೇಲ್ಕಾಣಿಸಿದ ಚಿತ್ರವನ್ನು ಸರಿಯಾಗಿ ಗಮನಿಸಿ )
ಈ ಸಮಸ್ಯೆಯನ್ನು ಜಾಗ ಖರೀದಿಸಿದ ವ್ಯಕ್ತಿಯ ಗಮನಕ್ಕೆ ತಂದಾಗ, ನಮ್ಮ ಬಗ್ಗೆ ಬೆಳ್ತಂಗಡಿ ಮತ್ತು ಮಂಗಳೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ,
ಅದಲ್ಲದೆ ನಮ್ಮ ಈ ಸಮಸ್ಯೆಯ ಬಗ್ಗೆ ಸುಮಾರು ಮೂರು ತಿಂಗಳ ಮೊದಲೇ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ದೂರು ನೀಡಿದ್ದು
ಅವರು ಯಾವುದೇ ಕ್ರಮ ಕೈಗೊಂಡಿಲ್ಲ . ಕೂಡಲೇ ಸಂಬಂದಿಸಿದವರು ನಮಗೆ ನಡೆದು ಕೊಂಡು ಹೋಗಲು ವ್ಯವಸ್ಥೆಗೆ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಿ ,

  • ನೊಂದ ಪರಿಸರವಾಸಿಗಳು

Related posts

ನಡ: ಭಾರೀ ಗಾಳಿಗೆ ಮನೆಗೆ ಮರ ಬಿದ್ದು ಹಾನಿ

Suddi Udaya

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಆಲ್ವಿನ್ ರೊಡ್ರಿಗಸ್ ಪಾರೆಂಕಿ ಬಂಧನ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಬೆಳ್ತಂಗಡಿ ಮಂಡಲದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ. ರಕ್ಷಿತ್ ಶಿವರಾಂ

Suddi Udaya
error: Content is protected !!