23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಭೇಟಿ: ಅಲ್ಪಸಂಖ್ಯಾತ ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಚರ್ಚೆ

ಬೆಳ್ತಂಗಡಿ: ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಇವರನ್ನು ಭೇಟಿ ಮಾಡಿ ಅಲ್ಪಸಂಖ್ಯಾತ. ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜಿನಮಂದಿರಗಳ ಅಭಿವೃದ್ಧಿ ಬಗ್ಗೆ ಚರ್ಚಿಸಿ ಬಡವರಿಗೆ ಮನೆ ಕಟ್ಟಲು ಕಡಿಮೆ ಬಡ್ಡಿ ದರದಲ್ಲಿ ಸಾಲ ಜಿಲ್ಲೆಗೆ ಒಂದು ಸಸ್ಯಹಾರಿ ವಿದ್ಯಾರ್ಥಿ ನಿಲಯ ಜಿನಮಂದಿರಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಸಂಪರ್ಕ ರಸ್ತೆಗಳ ಅಭಿವೃದ್ಧಿ, ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಸುಧೀರ್ಘವಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀಯುತವನ್ನು ಗೌರವಹಿಸಿ ಭಗವಾನ್ ೧0೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಆಡಳಿತ ಮಂಡಳಿಯ ವತಿಯಿಂದ ಮನವಿ ನೀಡಲಾಯಿತು.

ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ . ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ. ಧನಕೀರ್ತಿ ಶೆಟ್ಟಿ. ಪಾರ್ಶ್ವನಾಥ ಜೈನ್ ಸುರೇಂದ್ರ ಕುಮಾರ್ ಶೆಟ್ಟಿ. ಸುನಿಲ್ ಕುಮಾರ್ ಅರಹಂತ ಜೈನ್ ಮುಂತಾದವರು ಇದ್ದರು

Related posts

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

Suddi Udaya

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya
error: Content is protected !!