April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

ಉಜಿರೆ: ಎಸ್ ಡಿ ಎಂ ಕಾಲೇಜ್ ನ ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರವು ಸೆ.20ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ಬಿ.ವೋಕ್ ಡಿಜಿಟಲ್ ಮೀಡಿಯಾ ಹಾಗೂ ಫಿಲಂ ಮೇಕಿಂಗ್ ನ ಹಳೆ ವಿದ್ಯಾರ್ಥಿ, ಸುದ್ದಿ ಉದಯ ವಾರಪತ್ರಿಕೆಯ ವರದಿಗಾರ ಸುದಿತ್ ಕುಂಜರ್ಪ ಮಾತನಾಡಿ, ತಾಲೂಕು ಪತ್ರಿಕೆಗಳ ಕಾರ್ಯವೈಖರಿಗಳ ಬಗ್ಗೆ, ದಿನ ಪತ್ರಿಕೆ ಹಾಗೂ ವಾರ ಪತ್ರಿಕೆಗಳ ನಡುವೆ ಇರುವ ಭಿನ್ನತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಈ ಸಂದರ್ಭದಲ್ಲಿ ಬಿ. ವೋಕ್ ಇನ್ ಡಿಜಿಟಲ್ ಮೀಡಿಯಾ & ಫಿಲ್ಮ್ ಮೇಕಿಂಗ್ ಮುಖ್ಯಸ್ಥ ಮಾಧವ ಹೊಳ್ಳ , ಬಿ. ವೋಕ್ ಇನ್ ಡಿಜಿಟಲ್ ಮೀಡಿಯಾ & ಫಿಲ್ಮ್ ಮೇಕಿಂಗ್ ಸಹಾಯಕ ಪ್ರಾಧ್ಯಾಪಕರಾದ ಅಶ್ವಿನಿ ಜೈನ್, ತೇಜಸ್ವಿನಿ ಆರ್. ಎಸ್. ಹಾಗೂ ಇಂದುಧರ ಕಿಣಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ತರುಣ್ ನಿರೂಪಿಸಿದರು.

Related posts

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya

ಉಜಿರೆ: ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದಿಂದ “ಗ್ರಂಥಾಲಯದ ಪ್ರಾಮುಖ್ಯತೆ” ವಿಶೇಷ ಕಾರ್ಯಕ್ರಮ

Suddi Udaya

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya
error: Content is protected !!