September 6, 2026
ಗ್ರಾಮಾಂತರ ಸುದ್ದಿ

ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಭೇಟಿ: ಅಲ್ಪಸಂಖ್ಯಾತ ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಚರ್ಚೆ

ಬೆಳ್ತಂಗಡಿ: ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಇವರನ್ನು ಭೇಟಿ ಮಾಡಿ ಅಲ್ಪಸಂಖ್ಯಾತ. ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜಿನಮಂದಿರಗಳ ಅಭಿವೃದ್ಧಿ ಬಗ್ಗೆ ಚರ್ಚಿಸಿ ಬಡವರಿಗೆ ಮನೆ ಕಟ್ಟಲು ಕಡಿಮೆ ಬಡ್ಡಿ ದರದಲ್ಲಿ ಸಾಲ ಜಿಲ್ಲೆಗೆ ಒಂದು ಸಸ್ಯಹಾರಿ ವಿದ್ಯಾರ್ಥಿ ನಿಲಯ ಜಿನಮಂದಿರಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಸಂಪರ್ಕ ರಸ್ತೆಗಳ ಅಭಿವೃದ್ಧಿ, ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಸುಧೀರ್ಘವಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀಯುತವನ್ನು ಗೌರವಹಿಸಿ ಭಗವಾನ್ ೧0೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಆಡಳಿತ ಮಂಡಳಿಯ ವತಿಯಿಂದ ಮನವಿ ನೀಡಲಾಯಿತು.

ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ . ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ. ಧನಕೀರ್ತಿ ಶೆಟ್ಟಿ. ಪಾರ್ಶ್ವನಾಥ ಜೈನ್ ಸುರೇಂದ್ರ ಕುಮಾರ್ ಶೆಟ್ಟಿ. ಸುನಿಲ್ ಕುಮಾರ್ ಅರಹಂತ ಜೈನ್ ಮುಂತಾದವರು ಇದ್ದರು

Related posts

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂಟಿಸಲಗ ಪ್ರತ್ಯಕ್ಷ: ವಾಹನ ಸವಾರರ ಪರದಾಟ

Suddi Udaya

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆಯ ಬಳಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್ ಹೆಗ್ಡೆ ಹಾಗೂ ದಿಯಾ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ದಸ್ಕತ್ ಸಿನೆಮಾ ನಿರ್ದೇಶಕರಿಂದ ಹೊಸ ಚಿತ್ರ ‘ಅಜ್ಜಿಕಥೆ’ : ದುಬೈನಲ್ಲಿ ಚಿತ್ರದ ಶೀರ್ಷಿಕೆ ಅನಾವರಣ

Suddi Udaya
error: Content is protected !!