24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ ಮದ್ದಡ್ಕ ಸುವರ್ಣ ಸೌಧ ಸಭಾಭವನದಲ್ಲಿ ಸೆ.19ರಂದು ಸಂಘದ ಅಧ್ಯಕ್ಷ ಕೆ. ಗೋಪಾಲ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದಲ್ಲಿ ರೂ. 3.90ಕೋಟಿ ವ್ಯವಹಾರಗಳ ಗಳಿಸಿದ್ದು ರೂ. 15.30ಲಕ್ಷ ಲಾಭ ಗಳಿಸಿ ಸದಸ್ಯರಿಗೆ ಶೇ.65 ಬೋನಸ್, ಶೇ.25 ಡಿವಿಡೆಂಡ್ ಘೋಷಿಸಿದರು.

ಸಭೆಯಲ್ಲಿ ನಿರ್ದೇಶಕರಾದ ಅಣಿ ಶೆಟ್ಟಿ, ಕೆ.ಪಿ. ಚಿದಾನಂದ, ವಿನೋದ ಶೆಟ್ಟಿ, ಮೋಹನ್ ನಾಯ್ಕ, ಶಿವಪ್ಪ ಗೌಡ, ಶಶಿಕಲಾ, ಕಾಂತಪ್ಪ ಮೂಲ್ಯ, ರುದೇಶ್ ಕುಮಾರ್, ನಾರಾಯಣ ಮೂಲ್ಯ, ವಸಂತಿ, ಉಪಸ್ಥಿರಿದ್ದರು.

ಸಂಘದ ಸದಸ್ಯರ ಮಕ್ಕಳಾದ 8 ಮಂದಿ ಎಸ್‌ಎಸ್‌ಎಲ್‌ಸಿ ಹಾಗೂ 11 ಮಂದಿ ಪಿ.ಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು. ಉಪಾಧ್ಯಕ್ಷ ವಿವೇಕಾನಂದ ಸಾಲಿಯನ್ ಸ್ವಾಗತಿಸಿ, ಕಾರ್ಯದರ್ಶಿ ಪವಿತ್ರ ವರದಿ ಹಾಗೂ ಲೆಕ್ಕಪತ್ರ ಮಂಡಿಸಿ, ನಿರ್ದೇಶಕ ರಮೇಶ್ ಪೂಜಾರಿ ಧನ್ಯವಾದವಿತ್ತರು.

Related posts

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya

ಸುಲ್ಕೇರಿ: ಶ್ರೀರಾಮ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

Suddi Udaya
error: Content is protected !!