23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ ಮದ್ದಡ್ಕ ಸುವರ್ಣ ಸೌಧ ಸಭಾಭವನದಲ್ಲಿ ಸೆ.19ರಂದು ಸಂಘದ ಅಧ್ಯಕ್ಷ ಕೆ. ಗೋಪಾಲ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದಲ್ಲಿ ರೂ. 3.90ಕೋಟಿ ವ್ಯವಹಾರಗಳ ಗಳಿಸಿದ್ದು ರೂ. 15.30ಲಕ್ಷ ಲಾಭ ಗಳಿಸಿ ಸದಸ್ಯರಿಗೆ ಶೇ.65 ಬೋನಸ್, ಶೇ.25 ಡಿವಿಡೆಂಡ್ ಘೋಷಿಸಿದರು.

ಸಭೆಯಲ್ಲಿ ನಿರ್ದೇಶಕರಾದ ಅಣಿ ಶೆಟ್ಟಿ, ಕೆ.ಪಿ. ಚಿದಾನಂದ, ವಿನೋದ ಶೆಟ್ಟಿ, ಮೋಹನ್ ನಾಯ್ಕ, ಶಿವಪ್ಪ ಗೌಡ, ಶಶಿಕಲಾ, ಕಾಂತಪ್ಪ ಮೂಲ್ಯ, ರುದೇಶ್ ಕುಮಾರ್, ನಾರಾಯಣ ಮೂಲ್ಯ, ವಸಂತಿ, ಉಪಸ್ಥಿರಿದ್ದರು.

ಸಂಘದ ಸದಸ್ಯರ ಮಕ್ಕಳಾದ 8 ಮಂದಿ ಎಸ್‌ಎಸ್‌ಎಲ್‌ಸಿ ಹಾಗೂ 11 ಮಂದಿ ಪಿ.ಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು. ಉಪಾಧ್ಯಕ್ಷ ವಿವೇಕಾನಂದ ಸಾಲಿಯನ್ ಸ್ವಾಗತಿಸಿ, ಕಾರ್ಯದರ್ಶಿ ಪವಿತ್ರ ವರದಿ ಹಾಗೂ ಲೆಕ್ಕಪತ್ರ ಮಂಡಿಸಿ, ನಿರ್ದೇಶಕ ರಮೇಶ್ ಪೂಜಾರಿ ಧನ್ಯವಾದವಿತ್ತರು.

Related posts

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನೆ

Suddi Udaya
error: Content is protected !!