25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ ಮದ್ದಡ್ಕ ಸುವರ್ಣ ಸೌಧ ಸಭಾಭವನದಲ್ಲಿ ಸೆ.19ರಂದು ಸಂಘದ ಅಧ್ಯಕ್ಷ ಕೆ. ಗೋಪಾಲ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದಲ್ಲಿ ರೂ. 3.90ಕೋಟಿ ವ್ಯವಹಾರಗಳ ಗಳಿಸಿದ್ದು ರೂ. 15.30ಲಕ್ಷ ಲಾಭ ಗಳಿಸಿ ಸದಸ್ಯರಿಗೆ ಶೇ.65 ಬೋನಸ್, ಶೇ.25 ಡಿವಿಡೆಂಡ್ ಘೋಷಿಸಿದರು.

ಸಭೆಯಲ್ಲಿ ನಿರ್ದೇಶಕರಾದ ಅಣಿ ಶೆಟ್ಟಿ, ಕೆ.ಪಿ. ಚಿದಾನಂದ, ವಿನೋದ ಶೆಟ್ಟಿ, ಮೋಹನ್ ನಾಯ್ಕ, ಶಿವಪ್ಪ ಗೌಡ, ಶಶಿಕಲಾ, ಕಾಂತಪ್ಪ ಮೂಲ್ಯ, ರುದೇಶ್ ಕುಮಾರ್, ನಾರಾಯಣ ಮೂಲ್ಯ, ವಸಂತಿ, ಉಪಸ್ಥಿರಿದ್ದರು.

ಸಂಘದ ಸದಸ್ಯರ ಮಕ್ಕಳಾದ 8 ಮಂದಿ ಎಸ್‌ಎಸ್‌ಎಲ್‌ಸಿ ಹಾಗೂ 11 ಮಂದಿ ಪಿ.ಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು. ಉಪಾಧ್ಯಕ್ಷ ವಿವೇಕಾನಂದ ಸಾಲಿಯನ್ ಸ್ವಾಗತಿಸಿ, ಕಾರ್ಯದರ್ಶಿ ಪವಿತ್ರ ವರದಿ ಹಾಗೂ ಲೆಕ್ಕಪತ್ರ ಮಂಡಿಸಿ, ನಿರ್ದೇಶಕ ರಮೇಶ್ ಪೂಜಾರಿ ಧನ್ಯವಾದವಿತ್ತರು.

Related posts

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ-ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

Suddi Udaya
error: Content is protected !!