April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳಾಲು : ಬೆಳಾಲು ಶ್ರೀ.ಧ. ಮ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ ಸೆ.19ರಂದು ನಡೆಯಿತು .

ಸಭೆಯಲ್ಲಿ ವಿದ್ಯಾರ್ಥಿಗಳ ಶಿಸ್ತು, ಗೈರು ಹಾಜರಾತಿ, ಮೊಬೈಲ್ ಬಳಕೆಯ ನಿಯಂತ್ರಣ, ಮಾದಕ ವ್ಯಸನದ ಬಗೆಗಿನ ಜಾಗೃತಿ, ದ್ವಿ ಚಕ್ರ ವಾಹನಗಳ ಬಳಕೆಯ ಬಗೆಗಿನ ಎಚ್ಚರಿಕೆ, ಅನಗತ್ಯ ಆಹಾರದ ಸೇವನೆ (ಜಂಕ್ ಫುಡ್) ಮುಂತಾದ ವಿಷಯಗಳ ಬಗ್ಗೆ ಜಾಗೃತಿಯ ಮಾತುಗಳನ್ನು ಹಾಗೂ ಶಾಲೆಯ ಪಾಠ ಪ್ರವಚನ, ಶೈಕ್ಷಣಿಕ ಸಾಹಿತ್ಯ -ಸಾಧನ ಕಾರ್ಯಕ್ರಮಗಳ ಬಗೆಗೆ, ಕ್ರೀಡಾ ಸಾಧನೆಗಳ ಬಗೆಗೆ ಮಾಹಿತಿಯನ್ನು ನೀಡಿ, ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಆಡಳಿತ ಮಂಡಳಿ ನೀಡಿದ ನಿರ್ದೇಶನ, ಸಹಕಾರ- ಸಹಾಯಗಳನ್ನು ತಿಳಿಸಿ, ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಪಾತ್ರದ ಬಗ್ಗೆ ಮುಖ್ಯ ಶಿಕ್ಷಕ ಜಯರಾಮ ಮಯ್ಯ ಮಾಹಿತಿಯನ್ನು ನೀಡಿದರು.

ಅಧ್ಯಾಪಕ ವೃಂದದವರು ಸಹಕರಿಸಿದರು. ಹೆಚ್ಚಿನ ಸಂಖ್ಯೆಯ ಪೋಷಕರು ಸಭೆಯಲ್ಲಿ ಭಾಗವಹಿಸಿ, ಬಳಿಕ ವಿದ್ಯಾರ್ಥಿಗಳ ಪ್ರಗತಿಯನ್ನು ವೈಯಕ್ತಿಕವಾಗಿ ಶಿಕ್ಷಕರೊಂದಿಗೆ ವಿಶ್ಲೇಷಿಸಿದರು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

Suddi Udaya

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya
error: Content is protected !!