30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳಾಲು : ಬೆಳಾಲು ಶ್ರೀ.ಧ. ಮ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ ಸೆ.19ರಂದು ನಡೆಯಿತು .

ಸಭೆಯಲ್ಲಿ ವಿದ್ಯಾರ್ಥಿಗಳ ಶಿಸ್ತು, ಗೈರು ಹಾಜರಾತಿ, ಮೊಬೈಲ್ ಬಳಕೆಯ ನಿಯಂತ್ರಣ, ಮಾದಕ ವ್ಯಸನದ ಬಗೆಗಿನ ಜಾಗೃತಿ, ದ್ವಿ ಚಕ್ರ ವಾಹನಗಳ ಬಳಕೆಯ ಬಗೆಗಿನ ಎಚ್ಚರಿಕೆ, ಅನಗತ್ಯ ಆಹಾರದ ಸೇವನೆ (ಜಂಕ್ ಫುಡ್) ಮುಂತಾದ ವಿಷಯಗಳ ಬಗ್ಗೆ ಜಾಗೃತಿಯ ಮಾತುಗಳನ್ನು ಹಾಗೂ ಶಾಲೆಯ ಪಾಠ ಪ್ರವಚನ, ಶೈಕ್ಷಣಿಕ ಸಾಹಿತ್ಯ -ಸಾಧನ ಕಾರ್ಯಕ್ರಮಗಳ ಬಗೆಗೆ, ಕ್ರೀಡಾ ಸಾಧನೆಗಳ ಬಗೆಗೆ ಮಾಹಿತಿಯನ್ನು ನೀಡಿ, ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಆಡಳಿತ ಮಂಡಳಿ ನೀಡಿದ ನಿರ್ದೇಶನ, ಸಹಕಾರ- ಸಹಾಯಗಳನ್ನು ತಿಳಿಸಿ, ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಪಾತ್ರದ ಬಗ್ಗೆ ಮುಖ್ಯ ಶಿಕ್ಷಕ ಜಯರಾಮ ಮಯ್ಯ ಮಾಹಿತಿಯನ್ನು ನೀಡಿದರು.

ಅಧ್ಯಾಪಕ ವೃಂದದವರು ಸಹಕರಿಸಿದರು. ಹೆಚ್ಚಿನ ಸಂಖ್ಯೆಯ ಪೋಷಕರು ಸಭೆಯಲ್ಲಿ ಭಾಗವಹಿಸಿ, ಬಳಿಕ ವಿದ್ಯಾರ್ಥಿಗಳ ಪ್ರಗತಿಯನ್ನು ವೈಯಕ್ತಿಕವಾಗಿ ಶಿಕ್ಷಕರೊಂದಿಗೆ ವಿಶ್ಲೇಷಿಸಿದರು.

Related posts

“ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರಿಂದ ಸಹಾಯಧನ ಹಸ್ತಾಂತರ

Suddi Udaya

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

Suddi Udaya

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya
error: Content is protected !!