25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳಾಲು : ಬೆಳಾಲು ಶ್ರೀ.ಧ. ಮ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ ಸೆ.19ರಂದು ನಡೆಯಿತು .

ಸಭೆಯಲ್ಲಿ ವಿದ್ಯಾರ್ಥಿಗಳ ಶಿಸ್ತು, ಗೈರು ಹಾಜರಾತಿ, ಮೊಬೈಲ್ ಬಳಕೆಯ ನಿಯಂತ್ರಣ, ಮಾದಕ ವ್ಯಸನದ ಬಗೆಗಿನ ಜಾಗೃತಿ, ದ್ವಿ ಚಕ್ರ ವಾಹನಗಳ ಬಳಕೆಯ ಬಗೆಗಿನ ಎಚ್ಚರಿಕೆ, ಅನಗತ್ಯ ಆಹಾರದ ಸೇವನೆ (ಜಂಕ್ ಫುಡ್) ಮುಂತಾದ ವಿಷಯಗಳ ಬಗ್ಗೆ ಜಾಗೃತಿಯ ಮಾತುಗಳನ್ನು ಹಾಗೂ ಶಾಲೆಯ ಪಾಠ ಪ್ರವಚನ, ಶೈಕ್ಷಣಿಕ ಸಾಹಿತ್ಯ -ಸಾಧನ ಕಾರ್ಯಕ್ರಮಗಳ ಬಗೆಗೆ, ಕ್ರೀಡಾ ಸಾಧನೆಗಳ ಬಗೆಗೆ ಮಾಹಿತಿಯನ್ನು ನೀಡಿ, ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಆಡಳಿತ ಮಂಡಳಿ ನೀಡಿದ ನಿರ್ದೇಶನ, ಸಹಕಾರ- ಸಹಾಯಗಳನ್ನು ತಿಳಿಸಿ, ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಪಾತ್ರದ ಬಗ್ಗೆ ಮುಖ್ಯ ಶಿಕ್ಷಕ ಜಯರಾಮ ಮಯ್ಯ ಮಾಹಿತಿಯನ್ನು ನೀಡಿದರು.

ಅಧ್ಯಾಪಕ ವೃಂದದವರು ಸಹಕರಿಸಿದರು. ಹೆಚ್ಚಿನ ಸಂಖ್ಯೆಯ ಪೋಷಕರು ಸಭೆಯಲ್ಲಿ ಭಾಗವಹಿಸಿ, ಬಳಿಕ ವಿದ್ಯಾರ್ಥಿಗಳ ಪ್ರಗತಿಯನ್ನು ವೈಯಕ್ತಿಕವಾಗಿ ಶಿಕ್ಷಕರೊಂದಿಗೆ ವಿಶ್ಲೇಷಿಸಿದರು.

Related posts

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಪೂರ್ವಿಕ ಸಿ ರವರಿಗೆ ಅತ್ಯುತ್ತಮ ಶ್ರೇಣಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಯವರ 106ನೇ ಜಯಂತಿ ಆಚರಣೆ

Suddi Udaya
error: Content is protected !!