38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನ ದಿನವನ್ನು ಸೆ.೧೯ರಂದು ಆಚರಿಸಲಾಯಿತು.

ಕಾರ್ಯಕ್ರಮವನ್ನು ಸಂಸ್ಥೆಯ ಮ್ಯಾನೆಜಿಂಗ್ ಟ್ರಸ್ಟಿ ಡಾ. ಯು.ಸಿ ಪೌಲೊಸ್ ಉದ್ಘಾಟಿಸಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆಯ ಬಗ್ಗೆ ವಿವರಿಸಿದರು. ಆಶ್ರಮ ನಿವಾಸಿಗಳಿಂದ ಆಶ್ರಮದ ಸುತ್ತಮುತ್ತಲಿನ ಸ್ವಚ್ಚತೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ, ಸಿಯೋನ್ ಆಶ್ರಮದ ವೈದ್ಯರಾದ ಡಾ| ಶಿವಾನಂದ ಸ್ವಾಮಿ, ಟ್ರಸ್ಟೀ ಸದಸ್ಯರುಗಳು, ಕುಟುಂಬಸ್ಥರು, ಸಿಬ್ಬಂದಿ ವರ್ಗದವರು, ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya
error: Content is protected !!