25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

ಮಡಂತ್ಯಾರು: ಮಡಂತ್ಯಾರಿನ ಪ್ರಖ್ಯಾತ ಉದ್ಯಮಿ ರೊ| ವಾಸುದೇವ ಗೌಡ ಇವರು ಪ್ರಾಯೋಜಿಸಿದ ಪೀಠೋಪಕರಣಗಳನ್ನು ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ನೀಡಲಾಯಿತು.

ಈ ಸಂದರ್ಭದಲ್ಲಿ ಕ್ಲಬ್‌ನ ಅಧ್ಯಕ್ಷ ನಿತ್ಯಾನಂದ ಬಿ., ಕಾರ್ಯದರ್ಶಿ ತುಳಸಿದಾಸ್ ಪೈ, ಸದಸ್ಯರಾದ ಕಾಂತಪ್ಪ ಗೌಡ, ರಮೇಶ್ ಮೂಲ್ಯ, ನಾರಾಯಣ ಶೆಟ್ಟಿ, ಮ್ಯಾಕ್ಸಿಮ್ ಅಲ್ಬುರ್ಕರ್ಕ್, ಶ್ರೀಮತಿ ವೇದಾವತಿ, ಶ್ರೀಮತಿ ಭವಾನಿ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡಿ ಸಹಕರಿಸಲಾಯಿತು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.2.26 ಕೋಟಿ ವ್ಯವಹಾರ, ರೂ.5.47 ಲಕ್ಷ ಲಾಭ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya
error: Content is protected !!