39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ಪಟ್ರಮೆ: ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆಯು ಸೆ.20ರಂದು ಪಟ್ಟೂರು ಹಾಲು ಖರೀದಿ ಕೇಂದ್ರದ ಆವರಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ವಹಿಸಿದ್ದರು.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಸುಂದರ ಪೂಜಾರಿ, ಪ್ರವೀಣ್ ಶೆಟ್ಟಿ ದೇರಾಜೆ, ಹೊನ್ನಪ್ಪ ಗೌಡ ಪೂವಾಜೆ, ಶಶಿಧರ್ ಬಡಿಜಾಲ್, ಹರೀಶ್ ಗುಂಡಿಲೆ, ಶ್ರೀಮತಿ ಹರಿಣಾಕ್ಷಿ ಗುಂಡಿಲೆ, ಶ್ರೀಮತಿ ವೇದಾವತಿ ಕೆಂಗುಡೆಲು, ಉಮೇಶ್ ಕೊಡಂಚಡ್ಕ, ಪುತ್ತ ಬಾಂತಿಮಾರು ಉಪಸ್ಥಿತರಿದ್ದರು.

ಸಂಘದ ಉಪ ಹಾಲು ಖರೀದಿ ಕೇಂದ್ರ ಪಕ್ಕದ ಮುಂಡೂರುಪಲಿಕೆಯಲ್ಲಿ ಪ್ರಾರಂಭವಾಗಿದ್ದು, ಹಾಗೇನೇ ಇನ್ನು ಮುಂದಕ್ಕೆ ಪಟ್ರಮೆಯಲ್ಲಿ ಕೂಡ ಹಾಲು ಖರೀದಿ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ತಿಳಿಸಿದರು.

ಸಂಘಕ್ಕೆ ಹಾಲು ಹಾಕುವ ಎಲ್ಲರಿಗೂ ಸಂಘದ ವತಿಯಿಂದ ಪ್ರೋತ್ಸಾಹಕರ ಬಹುಮಾನ ನೀಡಲಾಯಿತು. ಶ್ರೀಮತಿ ಸುಗಂಧಿ ಸ್ವಾಗತಿಸಿ, ವಂದಿಸಿದರು.

Related posts

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಧರ್ಮಸ್ಥಳಕ್ಕೆ ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ವಸಂತ ಬಂಗೇರರ ಉತ್ತರಕ್ರಿಯೆ ಅಂಗವಾಗಿ ಅಭಿಮಾನಿಗಳ ಸಮಾಲೋಚನಾ ಸಭೆ

Suddi Udaya

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

Suddi Udaya
error: Content is protected !!