22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ಪಟ್ರಮೆ: ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆಯು ಸೆ.20ರಂದು ಪಟ್ಟೂರು ಹಾಲು ಖರೀದಿ ಕೇಂದ್ರದ ಆವರಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ವಹಿಸಿದ್ದರು.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಸುಂದರ ಪೂಜಾರಿ, ಪ್ರವೀಣ್ ಶೆಟ್ಟಿ ದೇರಾಜೆ, ಹೊನ್ನಪ್ಪ ಗೌಡ ಪೂವಾಜೆ, ಶಶಿಧರ್ ಬಡಿಜಾಲ್, ಹರೀಶ್ ಗುಂಡಿಲೆ, ಶ್ರೀಮತಿ ಹರಿಣಾಕ್ಷಿ ಗುಂಡಿಲೆ, ಶ್ರೀಮತಿ ವೇದಾವತಿ ಕೆಂಗುಡೆಲು, ಉಮೇಶ್ ಕೊಡಂಚಡ್ಕ, ಪುತ್ತ ಬಾಂತಿಮಾರು ಉಪಸ್ಥಿತರಿದ್ದರು.

ಸಂಘದ ಉಪ ಹಾಲು ಖರೀದಿ ಕೇಂದ್ರ ಪಕ್ಕದ ಮುಂಡೂರುಪಲಿಕೆಯಲ್ಲಿ ಪ್ರಾರಂಭವಾಗಿದ್ದು, ಹಾಗೇನೇ ಇನ್ನು ಮುಂದಕ್ಕೆ ಪಟ್ರಮೆಯಲ್ಲಿ ಕೂಡ ಹಾಲು ಖರೀದಿ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ತಿಳಿಸಿದರು.

ಸಂಘಕ್ಕೆ ಹಾಲು ಹಾಕುವ ಎಲ್ಲರಿಗೂ ಸಂಘದ ವತಿಯಿಂದ ಪ್ರೋತ್ಸಾಹಕರ ಬಹುಮಾನ ನೀಡಲಾಯಿತು. ಶ್ರೀಮತಿ ಸುಗಂಧಿ ಸ್ವಾಗತಿಸಿ, ವಂದಿಸಿದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಹಿಮಾನ್ಸ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!