25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ಪಟ್ರಮೆ: ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆಯು ಸೆ.20ರಂದು ಪಟ್ಟೂರು ಹಾಲು ಖರೀದಿ ಕೇಂದ್ರದ ಆವರಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ವಹಿಸಿದ್ದರು.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಸುಂದರ ಪೂಜಾರಿ, ಪ್ರವೀಣ್ ಶೆಟ್ಟಿ ದೇರಾಜೆ, ಹೊನ್ನಪ್ಪ ಗೌಡ ಪೂವಾಜೆ, ಶಶಿಧರ್ ಬಡಿಜಾಲ್, ಹರೀಶ್ ಗುಂಡಿಲೆ, ಶ್ರೀಮತಿ ಹರಿಣಾಕ್ಷಿ ಗುಂಡಿಲೆ, ಶ್ರೀಮತಿ ವೇದಾವತಿ ಕೆಂಗುಡೆಲು, ಉಮೇಶ್ ಕೊಡಂಚಡ್ಕ, ಪುತ್ತ ಬಾಂತಿಮಾರು ಉಪಸ್ಥಿತರಿದ್ದರು.

ಸಂಘದ ಉಪ ಹಾಲು ಖರೀದಿ ಕೇಂದ್ರ ಪಕ್ಕದ ಮುಂಡೂರುಪಲಿಕೆಯಲ್ಲಿ ಪ್ರಾರಂಭವಾಗಿದ್ದು, ಹಾಗೇನೇ ಇನ್ನು ಮುಂದಕ್ಕೆ ಪಟ್ರಮೆಯಲ್ಲಿ ಕೂಡ ಹಾಲು ಖರೀದಿ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ತಿಳಿಸಿದರು.

ಸಂಘಕ್ಕೆ ಹಾಲು ಹಾಕುವ ಎಲ್ಲರಿಗೂ ಸಂಘದ ವತಿಯಿಂದ ಪ್ರೋತ್ಸಾಹಕರ ಬಹುಮಾನ ನೀಡಲಾಯಿತು. ಶ್ರೀಮತಿ ಸುಗಂಧಿ ಸ್ವಾಗತಿಸಿ, ವಂದಿಸಿದರು.

Related posts

ವೇಣೂರಿನಲ್ಲಿ ಸುಮುಖ ಮೆಡಿಕಲ್ಸ್ ಶುಭಾರಂಭ

Suddi Udaya

ಹುಣ್ಸೆಕಟ್ಟೆ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕರಿಯಪ್ಪ ಇವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ರೈತ ಸದಸ್ಯರ ಅವಶ್ಯಕತೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ: ಎನ್ ಸುಧಾಕರ ಭಂಡಾರಿ ರೂ 272.37 ಕೋಟಿ ವ್ಯವಹಾರ,ರೂ. 89 ಲಕ್ಷ ಲಾಭ, ಸದಸ್ಯರಿಗೆ ಶೇ 12 ಡಿವಿಡೆಂಟ್

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya
error: Content is protected !!