September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ಪಟ್ರಮೆ: ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆಯು ಸೆ.20ರಂದು ಪಟ್ಟೂರು ಹಾಲು ಖರೀದಿ ಕೇಂದ್ರದ ಆವರಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ವಹಿಸಿದ್ದರು.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಸುಂದರ ಪೂಜಾರಿ, ಪ್ರವೀಣ್ ಶೆಟ್ಟಿ ದೇರಾಜೆ, ಹೊನ್ನಪ್ಪ ಗೌಡ ಪೂವಾಜೆ, ಶಶಿಧರ್ ಬಡಿಜಾಲ್, ಹರೀಶ್ ಗುಂಡಿಲೆ, ಶ್ರೀಮತಿ ಹರಿಣಾಕ್ಷಿ ಗುಂಡಿಲೆ, ಶ್ರೀಮತಿ ವೇದಾವತಿ ಕೆಂಗುಡೆಲು, ಉಮೇಶ್ ಕೊಡಂಚಡ್ಕ, ಪುತ್ತ ಬಾಂತಿಮಾರು ಉಪಸ್ಥಿತರಿದ್ದರು.

ಸಂಘದ ಉಪ ಹಾಲು ಖರೀದಿ ಕೇಂದ್ರ ಪಕ್ಕದ ಮುಂಡೂರುಪಲಿಕೆಯಲ್ಲಿ ಪ್ರಾರಂಭವಾಗಿದ್ದು, ಹಾಗೇನೇ ಇನ್ನು ಮುಂದಕ್ಕೆ ಪಟ್ರಮೆಯಲ್ಲಿ ಕೂಡ ಹಾಲು ಖರೀದಿ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ತಿಳಿಸಿದರು.

ಸಂಘಕ್ಕೆ ಹಾಲು ಹಾಕುವ ಎಲ್ಲರಿಗೂ ಸಂಘದ ವತಿಯಿಂದ ಪ್ರೋತ್ಸಾಹಕರ ಬಹುಮಾನ ನೀಡಲಾಯಿತು. ಶ್ರೀಮತಿ ಸುಗಂಧಿ ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

Suddi Udaya

ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಪಡಂಗಡಿ ನೌಷದ್ ಹಾಗೂ ಮತ್ತೊರ್ವ ಆರೋಪಿ ಅಬ್ದುಲ್ ನಾಸಿರ್ ಬಂಧನ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಸಂಘಟಿತ ಕಾರ್ಮಿಕ ನಗರ ಸಮಿತಿ & ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ & ಕಾರ್ಯಕರ್ತರ ಸಮಲೋಚನೆ ಸಭೆ

Suddi Udaya
error: Content is protected !!