23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

ಮಡಂತ್ಯಾರು: ಉದ್ಯಮ ಕ್ಷೇತ್ರದಲ್ಲಿ ಮಿಂಚುತ್ತಿರುವ ರೋಟರಿ ಕ್ಲಬ್‌ಗೆ ಬಹಳಷ್ಟು ಕೊಡುಗೆಯನ್ನು ನೀಡಿ ಪರಿಸರದ ಹಲವಾರು ಸಮುದಾಯ ಅಭಿವೃದ್ಧಿ ಕಾರ್ಯಗಳಿಗೆ ಕೈ ಜೋಡಿಸಿರುವ ಅಕ್ಷಯ ಫುಡ್ಸ್ ಪುಂಜಾಲಕಟ್ಟೆ ಇದರ ಮಾಲಕ ರೋ| ವಾಸುದೇವ ಗೌಡ ರವರನ್ನು ರೋಟರಿ ಕ್ಲಬ್ ಮಡಂತ್ಯಾರು ಇದರ ಪರವಾಗಿ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕ್ಲಬ್‌ನ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಗೆ ಆಯ್ಕೆ

Suddi Udaya

ಶಿರ್ಲಾಲು ಹಾ.ಉ.ಸ‌.ಸಂಘದ ಸದಸ್ಯ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳದಲ್ಲಿ “ನಲಿಯೋಣ ಬಾ” ರಂಗಶಿಬಿರ ಉದ್ಘಾಟನೆ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya
error: Content is protected !!