April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ನಾಲ್ಕೂರು: ಹುಂಬೆಜೆ ಮನೆಯ ಜನಾರ್ಧನ ಪೂಜಾರಿ ನಿಧನ

ಬಳಂಜ:ನಾಲ್ಕೂರು ಗ್ರಾಮದ ಹುಂಬೆಜೆ ಮನೆಯ ಜನಾರ್ಧನ ಪೂಜಾರಿ (37 ವ)ರವರು ಇಂದು (ಸೆ.20ರಂದು) ಬೆಳಗ್ಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

ಇವರು ಒಬ್ಬ ಸಹೋದರ, ಸಹೋದರಿಯರನ್ನು ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya

ಉಜಿರೆ ಜನಾದ೯ನ ದೇವಸ್ಥಾನ ಅನುವಂಶಿಯ ಆಡಳಿತ ಮೊಕೇಸರ ಯು. ವಿಜಯ ರಾಘವ ಪಡುವೆಟ್ನಾಯ ವಿಧಿವಶ

Suddi Udaya
error: Content is protected !!