ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

ಬೆಳ್ತಂಗಡಿ: ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ನೆನಪಿನಲ್ಲಿ ಅವರ ಆದರ್ಶಪ್ರಾಯವಾದ ಜೀವಮಾನದ ಸಲುವಾಗಿ ಕರುಣಾಶ್ರಯ ಸೇವಾ ಟ್ರಸ್ಟ್, ಮಂಗಳೂರು ವಾರದ ಒಂದು ದಿನದ ಸೇವಾ ಕಾರ್ಯಕ್ರಮ ಸೇವೆಯ ಸಾಥ್ ಸೇವಾ ಯೋಜನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಮೊದಲನೇ ಸೇವಾ ಕಾರ್ಯಕ್ರಮವಾಗಿ ಬಾಲ್ಯದಲ್ಲಿ ಆದ ಆಚಾತುರ್ಯದಿಂದ ಕೈ ಕಳೆದುಕೊಂಡು ಅಂಗವೈಕಲ್ಯವನ್ನ ಒಂದು ವೈಕಲ್ಯವೇ ಅಲ್ಲ ಎಂದು ತನ್ನ ಬದುಕಿನುದ್ದಕ್ಕೂ ಹೋರಾಟದ ಜೀವನದಿಂದ ಆದರ್ಶರಾದ ಸಂಧ್ಯಾ ಸುವರ್ಣ ಇವರನ್ನ ಗೌರವಿಸುವ ಮೂಲಕ ಮತ್ತು ಎರಡನೇ ಸೇವಾ ಕಾರ್ಯಕ್ರಮವಾಗಿ ಹೊನ್ನಯ್ಯ ಅವರ ನೇತೃತ್ವದಲ್ಲಿ ನಡೆಯುತ್ತಿರುವ ವೃದ್ಧರ ಸೇವಾಶ್ರಮ ಶ್ರೀ ಗುರು ಚೈತನ್ಯ ಸೇವಾಶ್ರಮ ಗುಂಡೂರಿಗೆ ದಿನಸಿ ವಸ್ತುಗಳನ್ನ ನೀಡುವ ಮುಖೇನ ನಡೆಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಉಪಾಧ್ಯಕ್ಷ ಪ್ರಮೋದ್ ಶೆಟ್ಟಿ, ಕೋಶಾಧಿಕಾರಿ ನಿತಿನ್ ವಿ ಶೆಟ್ಟಿ, ಕಾರ್ಯದರ್ಶಿ ಸುಮಲತಾ, ಜೊತೆ ಕಾರ್ಯದರ್ಶಿ ಪ್ರಶಾಂತ್, ಟ್ರಸ್ಟಿಗಳಾದ ಆಶಾ ಡಿ ಸುಧೀರ್, ಯಶವಂತ್, ಸೋಮನಾಥ, ಸುಶ್ಮೀತಾ ಭಾಗವಹಿಸಿದ್ದರು.

Related posts

ರಕ್ತೇಶ್ವರಿಪದವು ಶಾಲಾ ಹಳೆ ವಿದ್ಯಾರ್ಥಿಗಳಿಂದ ಹದಗೆಟ್ಟ ರಸ್ತೆ ದುರಸ್ತಿ ಶ್ರಮದಾನ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ

Suddi Udaya

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

Suddi Udaya
error: Content is protected !!