27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಾಪ್ತಿ ವಿ. ಶೆಟ್ಟಿ ಎಂಟನೇ ತರಗತಿ ಭರತನಾಟ್ಯದಲ್ಲಿ ದ್ವಿತೀಯ, ಚಾರಿತ್ರ 10ನೇ ತರಗತಿ ಗಜಲ್ ಪ್ರಥಮ, ಭಾರ್ಗವಿ ಮತ್ತು ತಂಡ ಜಾನಪದ ನೃತ್ಯ ದ್ವಿತೀಯ, ಸಹನಾ ಆಚಾರ್ಯ ಮತ್ತು ಬಳಗ ಕವ್ವಾಲಿ ಪ್ರಥಮ, ಬೃಂದಾ ಎಂಟನೇ ತರಗತಿ ಚಿತ್ರಕಲೆ ಪ್ರಥಮ, ಶ್ರೀ ರಕ್ಷಾ ಎಂಟನೇ ತರಗತಿ ಜಾನಪದ ಹಾಡು ದ್ವಿತೀಯ, ಶ್ರೇಯಾಸ್ ಎಸ್. ಎಂಟನೇ ತರಗತಿ ಲಘು ಸಂಗೀತ ತೃತೀಯ, ಶಾಶ್ವತ್ ಎಸ್. ಶೆಟ್ಟಿ ೯ನೇ ತರಗತಿ ಮತ್ತು ರಕ್ಷಿತ್ ಶೆಟ್ಟಿ ಎಂಟನೇ ತರಗತಿ ರಸಪ್ರಶ್ನೆ ತೃತೀಯ ಸ್ಥಾನಗಳಿಸಿರುತ್ತಾರೆ.

ಪ್ರಾಥಮಿಕ ವಿಭಾಗದಲ್ಲಿ ಇಂಗ್ಲಿಷ್ ಕಂಠಪಾಠ-ನಿಧಿಶಾ ಪ್ರಥಮ, ಹಿಂದಿ ಕಂಠಪಾಠ-ಪ್ರಸ್ತುತಿ ಪ್ರಥಮ, ಭಕ್ತಿಗೀತೆ-ಜನೇಶ್ ಜೆ.ಎಂ. ಪ್ರಥಮ, ಕಥೆ ಹೇಳುವುದು-ದಿಶಾ ಡಿ.ಎ. ಪ್ರಥಮ, ಅಭಿನಯ ಗೀತೆ- ಅನಘ ಎ.ಜೆ. ಪ್ರಥಮ, ಚಿತ್ರಕಲೆ-ಮೋಕ್ಷ ದ್ವಿತೀಯ, ಕ್ಲೇ ಮೋಡೆಲ್-ದಿಶಾ ಡಿ.ಎ. ದ್ವಿತೀಯ, ಕವನ ವಚನ- ನಿಧಿಶಾ ತೃತೀಯ, ಇಂಗ್ಲಿಷ್ ಕಂಠಪಾಠ- ಖುಷಿ ಬಂಗೇರ ಪ್ರಥಮ, ಕನ್ನಡ ಕಂಠಪಾಠ-ಆಧ್ಯಾ ಆರ್. ಪ್ರಥಮ, ದೇಶಭಕ್ತಿ ಗೀತೆ- ಆಧ್ಯಾ ಹೆಚ್ ಪ್ರಥಮ, ಚಿತ್ರಕಲೆ -ಭಾನ್ವಿ ಎಸ್ ದ್ವಿತೀಯ, ಧಾರ್ಮಿಕ ಪಠಣ ಸಂಸ್ಕೃತ-ವೇದವ್ಯಾಸ ದ್ವಿತೀಯ, ಧಾರ್ಮಿಕ ಪಠಣ ಅರಬಿಕ್ – ಹನಿಯಾ ಫಾತಿಮಾ ದ್ವಿತೀಯ, ಕಥೆ ಹೇಳುವುದು- ಆದ್ಯ ಆರ್ ದ್ವಿತೀಯ, ಅಭಿನಯ ಗೀತೆ-ನಮ್ಯ ಶೆಟ್ಟಿ ದ್ವಿತೀಯ, ಭಕ್ತಿ ಗೀತೆ- ಆದ್ಯ ಹೆಚ್ ತೃತೀಯ, ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ.ಆರ್. ರವರ ಮಾರ್ಗದರ್ಶನದಲ್ಲಿ ಶಿಕ್ಷಕ ವೃಂದದವರು ಇವರಿಗೆ ತರಬೇತಿಯನ್ನು ನೀಡಿರುತ್ತಾರೆ.

Related posts

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ”

Suddi Udaya
error: Content is protected !!