23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಾಪ್ತಿ ವಿ. ಶೆಟ್ಟಿ ಎಂಟನೇ ತರಗತಿ ಭರತನಾಟ್ಯದಲ್ಲಿ ದ್ವಿತೀಯ, ಚಾರಿತ್ರ 10ನೇ ತರಗತಿ ಗಜಲ್ ಪ್ರಥಮ, ಭಾರ್ಗವಿ ಮತ್ತು ತಂಡ ಜಾನಪದ ನೃತ್ಯ ದ್ವಿತೀಯ, ಸಹನಾ ಆಚಾರ್ಯ ಮತ್ತು ಬಳಗ ಕವ್ವಾಲಿ ಪ್ರಥಮ, ಬೃಂದಾ ಎಂಟನೇ ತರಗತಿ ಚಿತ್ರಕಲೆ ಪ್ರಥಮ, ಶ್ರೀ ರಕ್ಷಾ ಎಂಟನೇ ತರಗತಿ ಜಾನಪದ ಹಾಡು ದ್ವಿತೀಯ, ಶ್ರೇಯಾಸ್ ಎಸ್. ಎಂಟನೇ ತರಗತಿ ಲಘು ಸಂಗೀತ ತೃತೀಯ, ಶಾಶ್ವತ್ ಎಸ್. ಶೆಟ್ಟಿ ೯ನೇ ತರಗತಿ ಮತ್ತು ರಕ್ಷಿತ್ ಶೆಟ್ಟಿ ಎಂಟನೇ ತರಗತಿ ರಸಪ್ರಶ್ನೆ ತೃತೀಯ ಸ್ಥಾನಗಳಿಸಿರುತ್ತಾರೆ.

ಪ್ರಾಥಮಿಕ ವಿಭಾಗದಲ್ಲಿ ಇಂಗ್ಲಿಷ್ ಕಂಠಪಾಠ-ನಿಧಿಶಾ ಪ್ರಥಮ, ಹಿಂದಿ ಕಂಠಪಾಠ-ಪ್ರಸ್ತುತಿ ಪ್ರಥಮ, ಭಕ್ತಿಗೀತೆ-ಜನೇಶ್ ಜೆ.ಎಂ. ಪ್ರಥಮ, ಕಥೆ ಹೇಳುವುದು-ದಿಶಾ ಡಿ.ಎ. ಪ್ರಥಮ, ಅಭಿನಯ ಗೀತೆ- ಅನಘ ಎ.ಜೆ. ಪ್ರಥಮ, ಚಿತ್ರಕಲೆ-ಮೋಕ್ಷ ದ್ವಿತೀಯ, ಕ್ಲೇ ಮೋಡೆಲ್-ದಿಶಾ ಡಿ.ಎ. ದ್ವಿತೀಯ, ಕವನ ವಚನ- ನಿಧಿಶಾ ತೃತೀಯ, ಇಂಗ್ಲಿಷ್ ಕಂಠಪಾಠ- ಖುಷಿ ಬಂಗೇರ ಪ್ರಥಮ, ಕನ್ನಡ ಕಂಠಪಾಠ-ಆಧ್ಯಾ ಆರ್. ಪ್ರಥಮ, ದೇಶಭಕ್ತಿ ಗೀತೆ- ಆಧ್ಯಾ ಹೆಚ್ ಪ್ರಥಮ, ಚಿತ್ರಕಲೆ -ಭಾನ್ವಿ ಎಸ್ ದ್ವಿತೀಯ, ಧಾರ್ಮಿಕ ಪಠಣ ಸಂಸ್ಕೃತ-ವೇದವ್ಯಾಸ ದ್ವಿತೀಯ, ಧಾರ್ಮಿಕ ಪಠಣ ಅರಬಿಕ್ – ಹನಿಯಾ ಫಾತಿಮಾ ದ್ವಿತೀಯ, ಕಥೆ ಹೇಳುವುದು- ಆದ್ಯ ಆರ್ ದ್ವಿತೀಯ, ಅಭಿನಯ ಗೀತೆ-ನಮ್ಯ ಶೆಟ್ಟಿ ದ್ವಿತೀಯ, ಭಕ್ತಿ ಗೀತೆ- ಆದ್ಯ ಹೆಚ್ ತೃತೀಯ, ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ.ಆರ್. ರವರ ಮಾರ್ಗದರ್ಶನದಲ್ಲಿ ಶಿಕ್ಷಕ ವೃಂದದವರು ಇವರಿಗೆ ತರಬೇತಿಯನ್ನು ನೀಡಿರುತ್ತಾರೆ.

Related posts

ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ

Suddi Udaya

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

ಧರ್ಮ ಸ್ಥಳ ಎಸ್‌ಡಿಎಂ ಆಂ.ಮಾ. ಶಾಲಾ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ವಿದಾಯ ಕೂಟ

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ಮಾ 11: ಶ್ರೀ ಜನಾರ್ದನ ದೇವರ ಬ್ರಹ್ಮಕಲಶೋತ್ಸವ ದಿನ ಉಜಿರೆಯಲ್ಲಿ ನಡೆಯಲಿದೆ ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ”

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.93.93 ಫಲಿತಾಂಶ

Suddi Udaya
error: Content is protected !!