24.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

ನಡ: ಪ್ರೌಢಶಾಲಾ ಮಟ್ಟದ ಬೆಳ್ತಂಗಡಿ ವಲಯಗಳಾದ ಬಂಗಾಡಿ, ಅಣಿಯೂರು, ಕಕ್ಕಿಂಜೆ, ಬೆಳ್ತಂಗಡಿ ಕ್ಲಸ್ಟರ್‌ಗಳ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ನಡ ಸರಕಾರಿ ಪ್ರೌಢಶಾಲೆಯಲ್ಲಿ ನಡೆಸಲಾಯಿತು.

ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮಂಜುಳಾ ವಹಿಸಿದ್ದರು.

ಮುಖ್ಯ ಅತಿಥಿ ಮುರಳಿ ಬಲಿಪ ನ್ಯಾಯವಾದಿ, ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಸ.ಪ.ಪೂ.ಕಾಲೇಜು ನಡ ಪ್ರಾಂಶುಪಾಲ ಚಂದ್ರಶೇಖರ್, ಶಾಲಾ ಮುಖ್ಯ ಶಿಕ್ಷಕ ಮೋಹನ ಬಾಬು ಡಿ., ನೋಡಲ್ ಅಧಿಕಾರಿ ಇಸಿಒ ಶ್ರೀಮತಿ ಚೇತನಾಕ್ಷಿ, ಶಿಕ್ಷಣ ಸಂಯೋಜಕರು, ಕ್ಲಸ್ಟರ್‌ಗಳ ಸಿಆರ್‌ಪಿಗಳು, ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ವಸಂತ ಗೌಡ, ಸಮಿತಿಯ ಸದಸ್ಯರು, ಗಣ್ಯರು ಭಾಗವಹಿಸಿದ್ದರು.

ತಾಲೂಕಿನ ಸುಮಾರು 31 ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮುಖ್ಯ ಶಿಕ್ಷಕರು ಸ್ವಾಗತಿಸಿ, ಶಿಕ್ಷಕರಾದ ಶಿವಪುತ್ರ ಮತ್ತು ಸುರೇಶ್ ನಿರೂಪಿಸಿ ವಂದಿಸಿದರು

Related posts

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

Suddi Udaya

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!