April 2, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

ನಾವೂರು: ನಾವೂರು ಗ್ರಾಮ ಪಂಚಾಯತ್‌ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮವನ್ನು ಸೆ.19ರಂದು ನಡೆಸಲಾಯಿತು.

ಆರೋಗ್ಯ ನಿರೀಕ್ಷಣಾಧಿಕಾರಿ ರಕ್ಷಿತ್ ಆರೋಗ್ಯದ ಬಗ್ಗೆ ತರಬೇತಿ ನೀಡಿದರು ಮತ್ತು ಎನ್‌ಆರ್‌ಎಲ್‌ಎಂ ನ ವಲಯ ಮೇಲ್ವಿಚರಕ ಜಯಾನಂದ ಲಾಲ ಸ್ಚಚ್ಚತಾ ಹೀ ಸೇವಾ ಆಂದೋಲನದ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದ, ಉಪಾಧ್ಯಕ್ಷೆ ಮಮತ, ಸದಸ್ಯರು, ಪಂಚಾಯತ್ ಅ.ಅಧಿಕಾರಿ, ಶಾಲಾ ಮುಖ್ಯೋಪಾಧ್ಯಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು, ತೃಪ್ತಿ ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಧರು ಉಪಸ್ಧಿತರಿದ್ದರು.

Related posts

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya
error: Content is protected !!